Author Archives

Unknown's avatar

Janaravaani

ಮನಸ್ಸಿದ್ದರೆ ಮಾರ್ಗ! ಸಾಧಿಸುವ ಛಲ ಇದ್ದರೇ ಕಷ್ಟಗಳ ಕೂಟವು ನಗಣ್ಯ!

೧೯೭೮ ರಲ್ಲಿ ಒಂದು ಸಣ್ಣ ಹಳ್ಳಿಯ ಹುಡುಗ ಸುರತ್ಕಲ್ನಲ್ಲಿ ಇಂಜಿನಿಯರಿಂಗ್ ಮಾಡಿ ಅಧೀಕ್ಷಕ ಅಭಿಯಂತರರು(S.E) ಆಗಿದ್ದು ಹೇಗೆ ? ಸಾಧಕರಿಗೆ ಗುರಿ ಮುಖ್ಯವಾಗಿರುತ್ತೆ ಮತ್ತು ಸೋಲುವ ಭಯ ಇರುವದಿಲ್ಲ. ಸಾಧನೆ ಮಾಡುವ ದಾರಿಯಲ್ಲಿ ಅಡೆತಡೆಗಳು ಬಂದರೂ ಎದುರಿಸಿ ಯಶಸ್ವಿಗಳಿಸುತ್ತೇನೆ ಎಂಬ ಹಠ ಅದಕ್ಕೆ ಕಾರಣ ಅವರ ಪರಿಶ್ರಮ ಮತ್ತು ಶೃದ್ದೆ. ಇವತ್ತು ಎಷ್ಟೋ ವಿದ್ಯಾರ್ಥಿಗಳು ನಮಗೆ ಯಾವದೇ ಸೌಲಭ್ಯವಿಲ್ಲ ಎಂದು ಗೊಣಗುವುದು ನಾವು ನೋಡಿದ್ದೇವೆ. ಇಂದು ಅಂಗೈಯಲ್ಲೇ […]

ರೇಣುಕಾಚಾರ್ಯ ಹೆಸರೇ ಒಂದು ಶಕ್ತಿ ! ಆ ಹೆಸರು ಹೊಳೆಯುತ್ತಿದೆಯಾ?

ರಾಜ್ಯದಲ್ಲಿ ವಾಟಾಳ ಮತ್ತು ರೇಣುಕಾಚಾರ್ಯ ಮಾಧ್ಯಮದವರ ಮುಂದೆ ಏನೇ ಹೇಳಿದರೂ ಜನರು ಕೇಳುವದು ಬಿಡಿ ಅದೊಂದು ಹಾಸ್ಯಾಸ್ಪದ ಎನ್ನುತ್ತಿದ್ದರು. ಇತ್ತೀಚಿಗೆ ಇನ್ನೊಬ್ಬರು ಈ ಗುಂಪಿಗೆ ಸೇರಿದ್ದರು ! ಯಾರು ಎಂದು ನಿಮ್ಮ ಊಹೆಗೆ ಬಿಟ್ಟು ಬಿಡುತ್ತೇನೆ! ರಾಜ್ಯದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏನೆ ಮಾಡಿದರು ಅದರ ಸದ್ದು ರಾಜ್ಯದ ತುಂಬೆಲ್ಲ ಸುದ್ದಿಯಾಗುತ್ತದೆ. ಅವರೊಬ್ಬ ರೆಬೆಲ್ ರಾಜಕಾರಣಿ ಎಂದು ಪ್ರಸಿದ್ದಿ ಪಡೆದವರು. ಯಡಿಯೂರಪ್ಪನವರ ಪಟ್ಟಾ ಶಿಷ್ಯ ಆದರೂ […]

ಭಾರತ ಮತ್ತು ಅಭಿವೃದ್ಧಿ ಹೊಂದಿದ ದೇಶಗಳ ಜನರ ಮನಸ್ಥಿತಿ!

ಅಮೇರಿಕಾ,ಇಂಗ್ಲೆಂಡ್ ,ಇಸ್ರೇಲ್ ಮತ್ತು ಇಟಲಿ ಹೀಗೆ ಅನೇಕ ಶ್ರೀಮಂತ ದೇಶಗಳು ಹಲವಾರು ವರ್ಷಗಳ ನಿರಂತರ ಪ್ರಯತ್ನದಿಂದ ದೇಶವನ್ನು ಕಟ್ಟಿ ಶ್ರೀಮಂತ ದೇಶವನ್ನಾಗಿಸಿದ್ದಾರೆ. ಇದರಲ್ಲಿ ಕೆಲಯೊಂದು ದೇಶಗಳಲ್ಲಿ ಅತ್ಯಂತ ಅದ್ಬುತ ಪ್ರಜಾಪ್ರಭುತ್ವ ಇದೆ. ಅದೇ ತಳಹದಿಯ ಮೇಲೆ ದೇಶ ಜಗತ್ತಿನಲ್ಲಿ ತಮ್ಮ ಛಾಯೆ ಮೂಡಿಸಿದ್ದಾರೆ. ಅಭಿವೃದ್ಧಿ ಮತ್ತು ಭ್ರಷ್ಟಾಚಾರ ಎರಡನ್ನು ತೂಗಿ ನೋಡಿದರೆ ಕಾಣಿಸುವುದು ಯಾವದು? ನಮ್ಮ ದೇಶ ಭಾರತ ೭೦ ವರ್ಷಗಳ ಹಿಂದೆ ಸ್ವಾತಂತ್ರ್ಯ ಪಡೆದುಕೊಂಡು ಜಗತ್ತಿನ […]

ವಿಶ್ವಮಾನವ ಬಸವಣ್ಣ

ಸಮಾನತೆಯ ಕ್ರಾಂತಿಗಾಗಿ ೧೨ ನೆಯ ಶತಮಾನಸಾರಿದರು ನಾವೆಲ್ಲರೂ ಸರಿಸಮಾನ ಬಾಗೇವಾಡಿಯಲ್ಲಿ ಜನನಅನುಭವ ಮಂಟಪಕ್ಕೆ ಪಯಣ ಮೇಲು ಕೀಳು ಮೇಲು ಕೀಳುಸಮಾಜದಲ್ಲಿದ್ದವು ಜಾತಿ ವ್ಯವಸ್ಥೆಗಳೆಂಬ ಹಾಳು ಮೂಳು ಲೋಕಕಲ್ಯಾಣಕ್ಕಾಗಿ ವಚನ ಸಾಹಿತ್ಯಎಂದೆಂದಿಗೂ ಅವುಗಳ ಸಾರಾಂಶ ಸತ್ಯ ಮಂತ್ರಿಯಾಗಿ ಬಿಜ್ಜಳ ರಾಜರ ಆಸ್ಥಾನಸಂಸತ್ತಿಗೆ ಬರೆದರು ಅಂದೇ ವ್ಯಾಖ್ಯಾನ ಕಾಯಕವೇ ಕೈಲಾಸ ಎಂಬುದನ್ನು ಮಾಡುತ್ತ ಪಾರಾಯಣಇಷ್ಟಲಿಂಗ ಪೂಜಿಸಿದ ಶರಣ ಸಮಾನತೆಗಾಗಿ ಸಾರಿದರು ಸಮರಬಸವಣ್ಣನ ವಚನ ಗಳು ಎಂದೆಂದೂ ಅಮರ ಅಂದು ವಿಶ್ವಗುರುವಿನ […]

ನಾವೇನು(ಜನರು) ಮಾಡಬೇಕು , ಸರ್ಕಾರ ಏನು ಮಾಡಬೇಕು? ಕುಮಾರಸ್ವಾಮಿ ಕೊಟ್ಟ ಸಲಹೆಗಳೇನು?

ಒಂದೆನೆಯ ಅಲೆ ನಮ್ಮ ದೇಶಕ್ಕ ಇಡೀ ಜಗತ್ತು ಎಚ್ಚರಿಕೆ ಸಂದೇಶ ಕೊಟ್ಟಿತ್ತು. ನಿಮ್ಮಲ್ಲಿ ಜನಸಾಂದ್ರತೆ ಹೆಚ್ಚಿಗೆ ಇದೆ. ರೋಗ ಉಲ್ಬಣ ಆದರೆ ಹತೋಟಿಗೆ ತರುವುದು ಕಷ್ಟದ ಕೆಲಸ. ಪೂರ್ವ ತಯಾರಿ ಮಾಡಿಕೊಳ್ಳಿ ಎಂದು ದೇಶದ ತಜ್ಞರು ಮತ್ತು ಹೊರದೇಶದ ತಜ್ಞರು ಎಚ್ಚರಿಗೆ ಕೊಟ್ಟಿದ್ದರು. ಒಂದು ದಿವಸ ಜನತಾ ದಿಗ್ಬಂದನ ಮತ್ತು ೨೧ ದಿವಸ ಲಾಕ್ಡೌನ್ ಮಾಡಿ ಕರೋನ ಎದುರಿಸಲು ಏನು ಬೇಕಾಗಿದೆ ಎಲ್ಲವನ್ನು ದೇಶದಲ್ಲೇ ಕೊರೆತೆ ಆಗದ […]

ವೆಲ್ ಡನ್ ತೇಜಸ್ವಿ! ಆಕ್ಸಿಜನ್ ಮತ್ತು ರೆಮಿಡಿಸಿವಿರ್ಗೆ ಕೇಂದ್ರದ ಒಪ್ಪಿಗೆ ಬೇಕು! ಕೇಂದ್ರದ ಮೇಲೆ ಎಲ್ಲ ಸಂಸದರು ಒತ್ತಡ ಹಾಕಿ.

೨ ಸಾವಿರಿಂದ ೨೦ ಸಾವಿರ ಬೆಡ್ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ. ಕರೋನ ಖಂಡಿತ ಜನರ ಜೀವವನ್ನೇ ಹಿಂಡುತ್ತಿದೆ. ಎಲ್ಲಿ ಕೇಳಿದರೂ ಆಕ್ಸಿಜನ್ ಇಲ್ಲ, ರೆಮೆಡಿಸಿವಿರ್ ಇಲ್ಲ , ಬೆಡ್ ಇಲ್ಲ. ಬೆಡ್ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದರೆ ಇಂಜೆಕ್ಷನ್ ಮತ್ತು ಆಕ್ಸಿಜನ್ ಕೇಂದ್ರ ಸರ್ಕಾರದ ಅಧೀನದಲ್ಲಿ ಇವೆ. ಯಾವುದು ಸರಿಯಾದ ವೇಳೆಗೆ ಸಿಗದೇ ಜನರ ಪರದಾಟ ಹೇಳತೀರದು.ನೀವೇ ಹೇಳಿದ ಹಾಗೆ ಮಾನ್ಯ ಮುಖ್ಯಮಂತ್ರಿಯವರು ರಾಜ್ಯದಲ್ಲಿ ಇದ್ದ ೨ ಸಾವಿರ […]

ಕರೋನ ಪ್ರಶ್ನೆಗಳಿಗೆ ಇಲ್ಲಿದೆ ವೈದ್ಯರ ಉತ್ತರ.

ಡಿಸೆಂಬರ್ ೨೦೧೯, ಕರೋನಾ ಎಂಬ ವೈರಾಣು ಬೆಳಕಿಗೆ ಬಂತು. ಕರೋನಾ ವೈರಸ್ ಡಿಸೀಸ್ (ಕೋವಿಡ್-೧೯) ಎಂಬುದು ಒಂದು ಸಾಂಕ್ರಾಮಿಕ ರೋಗ . ಇದು ಸಾಮಾನ್ಯವಾಗಿ SARS -COV -2 novel ಕರೋನ ವೈರಸ್ ಯಿಂದ ಬರುತ್ತದೆ , ಆದರೆ ಈಗ ನಮ್ಮ ದೇಶದಲ್ಲಿ ಈ ವೈರಸ್ double (B.1.617) ಹಾಗು  triple (B.1.618) mutate ಆಗಿದೆ , ಪುನಃ ಪ್ರತಿ mutant ಮತ್ತೆ E484Q  ಹಾಗು L452R […]

ಮಸ್ಕಿ ಸೋಲಿನ ಅವಲೋಕನ

By Gundlupete Guruprasad ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ, ಮಸ್ಕಿಯಲ್ಲೀ ಸತತವಾಗಿ ಮೂರು ಬಾರಿ ಗೆದ್ದಿರುವ ಪ್ರತಪಗೌಡ ಪಾಟೀಲ್ ಗೆ ಭಾರಿ ಆಡಳಿತ ವಿರೋಧಿ ಅಲೆಯಿತ್ತು, ಶತಾಯ ಗತಾಯ ಗೆಲ್ಲಲೇಬೇಕೆಂಬ ಹಠದಿಂದ ಬಸವ ಕಲ್ಯಾಣ ಕ್ಕೆ ಉಸ್ತುವಾರಿಯಾಗಿದ್ದ ಯುವನಾಯಕ ವಿಜಯೇಂದ್ರ ಅವರನ್ನು ಮಸ್ಕಿ ಉಸ್ತುವಾರಿಯಾಗಿ ಬದಲಾಯಿಸಬೇಕೆಂದು ಹಠವಿಡಿದು ಹೈ ಕಮಾಂಡ್ ಮತ್ತು ಬಿಎಸ್ವೈ ಮೇಲೆ ಒತ್ತಡ ಹೇರಿ ವಿಜಯೇಂದ್ರ ಅವರನ್ನು ಮಸ್ಕಿ ಉಸ್ತುವಾರಿಯಾಗಿ ನೇಮಿಸಲಾಯಿತು. ಮಸ್ಕಿ ಅಭಿವೃದ್ಧಿಯಲ್ಲಿ […]

ಆಕ್ಸಿಜನ್ ಹಾಹಾಕಾರ! ಫಾರ್ಮಾ ಕಂಪನಿಗಳ ಲಾಭಿ! ನಮ್ಮ ಜನರೇ ಯಮದೂತರಾದರು. ಇದೆಂಥಾ ಕಾಲ!

೧೯೧೮ ರ ಸ್ಪ್ಯಾನಿಷ್ ಜ್ವರ ! ಮಂಗಳಯಾನ ಮಾಡಿದವರು ನಾವು? ಇಡೀ ಜಗತ್ತಿನ ಮಾಹಿತಿ ನಮ್ಮ ಅಂಗೈಯಲ್ಲಿ ಇದೆ. ಜಗತ್ತನ್ನು ಕ್ಷಣ ಮಾತ್ರದಲ್ಲಿ ಸುಟ್ಟುಬಿಡುವ ಅಣುಬಾಂಬ್ಗಳು ಇವೆ. ಆದರೆ ಒಮ್ಮೆಲೇ ಲಕ್ಷ ಜನರು ಆಸ್ಪತ್ರೆಗೆ ಆಕ್ಸಿಜನ್ ಬೇಕು ಎಂದು ಬಂದರೆ ಅದನ್ನು ಆ ಕ್ಷಣಕ್ಕೆ ಕೊಡುವುದಕ್ಕೆ ಅಸಾಧ್ಯ! ಕಾರಣ ಅಷ್ಟೊಂದು ರೋಗಿಗಳು ಆಸ್ಪತ್ರೆಗೆ ಬರುವುದು ನೋಡಿದ್ದು ಇದೆ ಮೊದಲು. ಇದಕ್ಕೆ ಕಾರಣವಾಗಿದ್ದು ಕರೋನ ಪೆಂಡಮಿಕ್ ಸ್ಥಿತಿ. ಸುಮಾರು […]

ಚುನಾವಣೆ ಆಯೋಗಕ್ಕೆ ಒಂದು ಮನವಿ . ಆನ್ಲೈನ್ ಮೂಲಕ ಪ್ರಚಾರ!

ಪ್ರಜಾಪ್ರಭುತ್ವದಲ್ಲಿ ಸಂವಿಧಾನಿಕ ಸ್ಥಾನಗಳು ಆಯ್ಕೆ ಮಾಡದೆ ಹಾಗೆ ಉಳಿಸಿಕೊಳ್ಳುವುದು ಕಷ್ಟ! ಅದು ಎಲ್ಲರಿಗೂ ತಿಳಿದ ಸತ್ಯ. ಅದನ್ನು ಪ್ರಜ್ಞಾವಂತ ಮತದಾರ ಪ್ರಭುಗಳು ಒಪ್ಪುತ್ತಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸ್ಥಳೀಯ ಚುನಾವಣೆ ನಡೆಸುವುದು ಯಾರಿಗೂ ಬೇಕಿಲ್ಲಾ? ಕಾರಣ ಕರೋನ ಜನರ ಜೀವವನ್ನೇ ತಗೆದುಕೊಳ್ಳುತ್ತಿದೆ. ಅದಕ್ಕಾಗಿ ಚುನಾವಣೆಯನ್ನು ಮುಂದಕ್ಕೆ ಹಾಕಿದರೆ ಕರೋನವನ್ನು ತಡೆಗಟ್ಟಬಹುದು. ಎಷ್ಟು ದಿವಸ ಮುಂದಕ್ಕೆ ಹಾಕಬಹುದು? ಇದಕ್ಕೆ ಉತ್ತರ ಇಲ್ಲ. ಕರೋನ ನಿಲ್ಲುವ ಹಾಗೆ ಕಾಣುತ್ತಿಲ್ಲ. ಇದರ […]