ರಾಜ್ಯದಲ್ಲಿ ನಡೆಯುತ್ತಿದೆಯಾ ಹೊಂದಾಣಿಕೆ ರಾಜಕೀಯ? ಹೇಗಿದೆ ವಿಜಯೇಂದ್ರರ ಮತ್ತು ಕಾರ್ಯಕರ್ತರ ಸಂಬಂಧ!
By Bhimashankar Teli ಸ್ನೇಹಮಹಿ ರಾಜ್ಯದ ರಾಜಕೀಯ:- ಚಾಣಕ್ಯನ ಪ್ರಕಾರ ರಾಜ್ಯದಲ್ಲಿ ಶಾಂತಿ ಮತ್ತು ಸ್ಥಿರತೆ, ಸಮಗ್ರ ಅಭಿವೃದ್ಧಿ, ರಾಜಕೀಯ ಸ್ಥಿರತೆ, ನ್ಯಾಯಯುತ ಆಡಳಿತ, ಮತಭೇದಗಳ ನಿವಾರಣೆ ಮತ್ತು ಸಾಮರಸ್ಯಕ್ಕಾಗಿ ವಿರೋಧಿಗಳ ಜೊತೆ ಅನಿವಾರ್ಯವಾಗಿ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದು ತಪ್ಪಲ್ಲ. ಆದರೆ ವ್ಯಯಕ್ತಿಕ ಲಾಭಕ್ಕಾಗಿ ಹೊಂದಾಣಿಕೆ ನಿಷಿದ್ಧ! ರಾಜ್ಯದಲ್ಲಿ ಅತಿ ಹೆಚ್ಚು ಮೆಚ್ಚುಗೆ ಪಡೆದ ರಾಮಕೃಷ್ಣ ಹೆಗ್ಡೆ ಮೇಲೆದೇವೇಗೌಡರ ಬೆಂಬಲಿಗರು ಚಪ್ಪಲಿ ಎಸೆದಿದ್ದರು ಮತ್ತು ಹೊಡೆದಿದ್ದರು. ದೇವೇಗೌಡರ […]
