Category: Articles

ಯಡಿಯೂರಪ್ಪನವರಿಗೆ ಕೈ ಕಟ್ಟದೆ ಹೋದರೆ ೨೦೨೩ರಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರವೇ ಇರುತ್ತೆ!

ಹೈಕಮಾಂಡ್ ಅಸಹಕಾರ ಗುಜರಾತ್ ರಾಜ್ಯದಲ್ಲಿ ಬಿಸಿಗಾಳಿ ಬಿಸಿ ಗುಜರಾತ್ ತತ್ತರಿಸಿದಾಗ ಪ್ರಧಾನ ಮಂತ್ರಿ ಟ್ವಿಟ್ ಮಾಡಿ ಪರಿಹಾರ ನಿಧಿಯಿಂದ ಅಲ್ಲಿನ ಜನರಿಗೆ ಪರಿಹಾರ ಕೊಟ್ಟಿದ್ದರು. ಅದೇ ಮಧ್ಯಪ್ರದೇಶದಲ್ಲಿ ಅಂಥದೇ ಘಟನೆಯಾದಾಗ ಒಂದು ಟ್ವಿಟ್ ಮಾಡಿದರು. ಅದೇ ಸಮಯದಲ್ಲಿ ನಮ್ಮ ರಾಜ್ಯದ ಉತ್ತರ ಭಾಗದಲ್ಲಿ ಪ್ರವಾಹ ಬಂದಾಗ ನಮ್ಮ ದೇಶದ ಪ್ರಧಾನ ಮಂತ್ರಿಗಳು ದುಡ್ಡು ಬಿಡಿ, ಒಂದು ಟ್ವಿಟ್ ಮಾಡಲಿಲ್ಲ. ನಾಮಕಾವಾಸ್ತೆ ಸರ್ಕಾರದ ಕಡೆಯಿಂದ ಒಬ್ಬರು ಬಂದು ನೋಡಿ […]

ಉಪೇಂದ್ರರನ್ನು ನಂಬಬೇಡಿ. ಅವರನ್ನು ನಂಬು ಎಂದು ಯಾರು ಹೇಳಿದರು?

By Bhimashankar Teli ಇಲ್ಲಿ ಯಾರಿಗೂ ಯಾರು ನಂಬುವ ಅವಶ್ಯಕತೆ ಇಲ್ಲವೇ ಇಲ್ಲ. ಕಾರಣ ಎಲ್ಲರೂ ಬುದ್ದಿವಂತರೇ! ನಾವೆಲ್ಲ ಎಷ್ಟು ಬುದ್ದಿವಂತರು ಎಂದರೆ ನಮ್ಮ ಮನೆ ಮಾತ್ರ ನಮ್ಮದು ಮನೆಯ ಹೊರಗಡೆ ಇರುವುದನ್ನು ಸರ್ಕಾರದು ಎಂದು ಕೈ ತೊಳೆದುಕೊಂಡು ಬಿಡುವಷ್ಟು ಬುದ್ದಿವಂತರು. ಮತ್ತೆ ಸರ್ಕಾರ ಯಾರದು? ನಾನು ಎಂಟನೇ ಕ್ಲಾಸ್ನಲ್ಲಿ ಇದ್ದೆ ನಮ್ಮೂರಿನ ಒಂದು ಓಣಿಯಲ್ಲಿ ದೊಡ್ಡ ಜನರ ಗುಂಪು ಹೋಗುತ್ತಿತ್ತು. ಏನು ಎಂದು ವಿಚಾರಿಸಿದಾಗ ಕ್ಷೇತ್ರದ […]

ಪ್ರಜಾಕೀಯದ ವೇಗ ಹೆಚ್ಚಾಯಿತಾ ಅಥವಾ ಜನರೇ ಸಿದ್ದಾಂತದ ಕಡೆ ವಾಲಿದರಾ?

ಪ್ರಜಾಕೀಯ ಒಂದು ಪರಿಕಲ್ಪನೆ ಯಾವದೇ ವ್ಯಕ್ತಿ ಅಥವಾ ಪಕ್ಷ ಇದನ್ನು ಅಳವಡಿಸಿಕೊಳ್ಳಬಹುದು. ಒಂದು ಕಾಲ ಇತ್ತು ಮುತ್ತು ರತ್ನಗಳು , ವಜ್ರ ವೈಡೂರ್ಯಗಳೂ ಬೀದಿ ಬೀದಿಗಳಲ್ಲಿ ಮಾರುತ್ತಿದ್ದರು. ಇದರ ಅರ್ಥ ಘಂಟಾಘೋಷವಾಗಿ ಬೀದಿಗಳಲ್ಲಿ ಬಂಗಾರವಿದ್ದರೂ ಬೆಲೆ ಬಾಳುವ ಬಂಗಾರವನ್ನು ಎಗರಿಸುವ ಕಳ್ಳರೂ ಇರಲಿಲ್ಲ ಎಂದರೆ ರಾಜ್ಯ ಸುಭಿಕ್ಷವಾಗಿತ್ತು. ಅದುವೇ ವಿಜಯನಗರ ಸಾಮ್ರಾಜ್ಯ! ಇದಕ್ಕೆಲ್ಲ ಕಾರಣ ಅಲ್ಲಿನ ಪ್ರಜೆಗಳು ಮತ್ತು ರಾಜ. ಭ್ರಷ್ಟತೆಗೆ ಅವಕಾಶವಿರದ ಕಾರಣ ರಾಜ್ಯ ಸಂಪತ್ಭರಿತವಾಗಿತ್ತು […]

ಮನಸ್ಸಿದ್ದರೆ ಮಾರ್ಗ! ಸಾಧಿಸುವ ಛಲ ಇದ್ದರೇ ಕಷ್ಟಗಳ ಕೂಟವು ನಗಣ್ಯ!

೧೯೭೮ ರಲ್ಲಿ ಒಂದು ಸಣ್ಣ ಹಳ್ಳಿಯ ಹುಡುಗ ಸುರತ್ಕಲ್ನಲ್ಲಿ ಇಂಜಿನಿಯರಿಂಗ್ ಮಾಡಿ ಅಧೀಕ್ಷಕ ಅಭಿಯಂತರರು(S.E) ಆಗಿದ್ದು ಹೇಗೆ ? ಸಾಧಕರಿಗೆ ಗುರಿ ಮುಖ್ಯವಾಗಿರುತ್ತೆ ಮತ್ತು ಸೋಲುವ ಭಯ ಇರುವದಿಲ್ಲ. ಸಾಧನೆ ಮಾಡುವ ದಾರಿಯಲ್ಲಿ ಅಡೆತಡೆಗಳು ಬಂದರೂ ಎದುರಿಸಿ ಯಶಸ್ವಿಗಳಿಸುತ್ತೇನೆ ಎಂಬ ಹಠ ಅದಕ್ಕೆ ಕಾರಣ ಅವರ ಪರಿಶ್ರಮ ಮತ್ತು ಶೃದ್ದೆ. ಇವತ್ತು ಎಷ್ಟೋ ವಿದ್ಯಾರ್ಥಿಗಳು ನಮಗೆ ಯಾವದೇ ಸೌಲಭ್ಯವಿಲ್ಲ ಎಂದು ಗೊಣಗುವುದು ನಾವು ನೋಡಿದ್ದೇವೆ. ಇಂದು ಅಂಗೈಯಲ್ಲೇ […]

ರೇಣುಕಾಚಾರ್ಯ ಹೆಸರೇ ಒಂದು ಶಕ್ತಿ ! ಆ ಹೆಸರು ಹೊಳೆಯುತ್ತಿದೆಯಾ?

ರಾಜ್ಯದಲ್ಲಿ ವಾಟಾಳ ಮತ್ತು ರೇಣುಕಾಚಾರ್ಯ ಮಾಧ್ಯಮದವರ ಮುಂದೆ ಏನೇ ಹೇಳಿದರೂ ಜನರು ಕೇಳುವದು ಬಿಡಿ ಅದೊಂದು ಹಾಸ್ಯಾಸ್ಪದ ಎನ್ನುತ್ತಿದ್ದರು. ಇತ್ತೀಚಿಗೆ ಇನ್ನೊಬ್ಬರು ಈ ಗುಂಪಿಗೆ ಸೇರಿದ್ದರು ! ಯಾರು ಎಂದು ನಿಮ್ಮ ಊಹೆಗೆ ಬಿಟ್ಟು ಬಿಡುತ್ತೇನೆ! ರಾಜ್ಯದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏನೆ ಮಾಡಿದರು ಅದರ ಸದ್ದು ರಾಜ್ಯದ ತುಂಬೆಲ್ಲ ಸುದ್ದಿಯಾಗುತ್ತದೆ. ಅವರೊಬ್ಬ ರೆಬೆಲ್ ರಾಜಕಾರಣಿ ಎಂದು ಪ್ರಸಿದ್ದಿ ಪಡೆದವರು. ಯಡಿಯೂರಪ್ಪನವರ ಪಟ್ಟಾ ಶಿಷ್ಯ ಆದರೂ […]

ಭಾರತ ಮತ್ತು ಅಭಿವೃದ್ಧಿ ಹೊಂದಿದ ದೇಶಗಳ ಜನರ ಮನಸ್ಥಿತಿ!

ಅಮೇರಿಕಾ,ಇಂಗ್ಲೆಂಡ್ ,ಇಸ್ರೇಲ್ ಮತ್ತು ಇಟಲಿ ಹೀಗೆ ಅನೇಕ ಶ್ರೀಮಂತ ದೇಶಗಳು ಹಲವಾರು ವರ್ಷಗಳ ನಿರಂತರ ಪ್ರಯತ್ನದಿಂದ ದೇಶವನ್ನು ಕಟ್ಟಿ ಶ್ರೀಮಂತ ದೇಶವನ್ನಾಗಿಸಿದ್ದಾರೆ. ಇದರಲ್ಲಿ ಕೆಲಯೊಂದು ದೇಶಗಳಲ್ಲಿ ಅತ್ಯಂತ ಅದ್ಬುತ ಪ್ರಜಾಪ್ರಭುತ್ವ ಇದೆ. ಅದೇ ತಳಹದಿಯ ಮೇಲೆ ದೇಶ ಜಗತ್ತಿನಲ್ಲಿ ತಮ್ಮ ಛಾಯೆ ಮೂಡಿಸಿದ್ದಾರೆ. ಅಭಿವೃದ್ಧಿ ಮತ್ತು ಭ್ರಷ್ಟಾಚಾರ ಎರಡನ್ನು ತೂಗಿ ನೋಡಿದರೆ ಕಾಣಿಸುವುದು ಯಾವದು? ನಮ್ಮ ದೇಶ ಭಾರತ ೭೦ ವರ್ಷಗಳ ಹಿಂದೆ ಸ್ವಾತಂತ್ರ್ಯ ಪಡೆದುಕೊಂಡು ಜಗತ್ತಿನ […]

ನಾವೇನು(ಜನರು) ಮಾಡಬೇಕು , ಸರ್ಕಾರ ಏನು ಮಾಡಬೇಕು? ಕುಮಾರಸ್ವಾಮಿ ಕೊಟ್ಟ ಸಲಹೆಗಳೇನು?

ಒಂದೆನೆಯ ಅಲೆ ನಮ್ಮ ದೇಶಕ್ಕ ಇಡೀ ಜಗತ್ತು ಎಚ್ಚರಿಕೆ ಸಂದೇಶ ಕೊಟ್ಟಿತ್ತು. ನಿಮ್ಮಲ್ಲಿ ಜನಸಾಂದ್ರತೆ ಹೆಚ್ಚಿಗೆ ಇದೆ. ರೋಗ ಉಲ್ಬಣ ಆದರೆ ಹತೋಟಿಗೆ ತರುವುದು ಕಷ್ಟದ ಕೆಲಸ. ಪೂರ್ವ ತಯಾರಿ ಮಾಡಿಕೊಳ್ಳಿ ಎಂದು ದೇಶದ ತಜ್ಞರು ಮತ್ತು ಹೊರದೇಶದ ತಜ್ಞರು ಎಚ್ಚರಿಗೆ ಕೊಟ್ಟಿದ್ದರು. ಒಂದು ದಿವಸ ಜನತಾ ದಿಗ್ಬಂದನ ಮತ್ತು ೨೧ ದಿವಸ ಲಾಕ್ಡೌನ್ ಮಾಡಿ ಕರೋನ ಎದುರಿಸಲು ಏನು ಬೇಕಾಗಿದೆ ಎಲ್ಲವನ್ನು ದೇಶದಲ್ಲೇ ಕೊರೆತೆ ಆಗದ […]

ಕರೋನ ಪ್ರಶ್ನೆಗಳಿಗೆ ಇಲ್ಲಿದೆ ವೈದ್ಯರ ಉತ್ತರ.

ಡಿಸೆಂಬರ್ ೨೦೧೯, ಕರೋನಾ ಎಂಬ ವೈರಾಣು ಬೆಳಕಿಗೆ ಬಂತು. ಕರೋನಾ ವೈರಸ್ ಡಿಸೀಸ್ (ಕೋವಿಡ್-೧೯) ಎಂಬುದು ಒಂದು ಸಾಂಕ್ರಾಮಿಕ ರೋಗ . ಇದು ಸಾಮಾನ್ಯವಾಗಿ SARS -COV -2 novel ಕರೋನ ವೈರಸ್ ಯಿಂದ ಬರುತ್ತದೆ , ಆದರೆ ಈಗ ನಮ್ಮ ದೇಶದಲ್ಲಿ ಈ ವೈರಸ್ double (B.1.617) ಹಾಗು  triple (B.1.618) mutate ಆಗಿದೆ , ಪುನಃ ಪ್ರತಿ mutant ಮತ್ತೆ E484Q  ಹಾಗು L452R […]

ಮಸ್ಕಿ ಸೋಲಿನ ಅವಲೋಕನ

By Gundlupete Guruprasad ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ, ಮಸ್ಕಿಯಲ್ಲೀ ಸತತವಾಗಿ ಮೂರು ಬಾರಿ ಗೆದ್ದಿರುವ ಪ್ರತಪಗೌಡ ಪಾಟೀಲ್ ಗೆ ಭಾರಿ ಆಡಳಿತ ವಿರೋಧಿ ಅಲೆಯಿತ್ತು, ಶತಾಯ ಗತಾಯ ಗೆಲ್ಲಲೇಬೇಕೆಂಬ ಹಠದಿಂದ ಬಸವ ಕಲ್ಯಾಣ ಕ್ಕೆ ಉಸ್ತುವಾರಿಯಾಗಿದ್ದ ಯುವನಾಯಕ ವಿಜಯೇಂದ್ರ ಅವರನ್ನು ಮಸ್ಕಿ ಉಸ್ತುವಾರಿಯಾಗಿ ಬದಲಾಯಿಸಬೇಕೆಂದು ಹಠವಿಡಿದು ಹೈ ಕಮಾಂಡ್ ಮತ್ತು ಬಿಎಸ್ವೈ ಮೇಲೆ ಒತ್ತಡ ಹೇರಿ ವಿಜಯೇಂದ್ರ ಅವರನ್ನು ಮಸ್ಕಿ ಉಸ್ತುವಾರಿಯಾಗಿ ನೇಮಿಸಲಾಯಿತು. ಮಸ್ಕಿ ಅಭಿವೃದ್ಧಿಯಲ್ಲಿ […]

ಆಕ್ಸಿಜನ್ ಹಾಹಾಕಾರ! ಫಾರ್ಮಾ ಕಂಪನಿಗಳ ಲಾಭಿ! ನಮ್ಮ ಜನರೇ ಯಮದೂತರಾದರು. ಇದೆಂಥಾ ಕಾಲ!

೧೯೧೮ ರ ಸ್ಪ್ಯಾನಿಷ್ ಜ್ವರ ! ಮಂಗಳಯಾನ ಮಾಡಿದವರು ನಾವು? ಇಡೀ ಜಗತ್ತಿನ ಮಾಹಿತಿ ನಮ್ಮ ಅಂಗೈಯಲ್ಲಿ ಇದೆ. ಜಗತ್ತನ್ನು ಕ್ಷಣ ಮಾತ್ರದಲ್ಲಿ ಸುಟ್ಟುಬಿಡುವ ಅಣುಬಾಂಬ್ಗಳು ಇವೆ. ಆದರೆ ಒಮ್ಮೆಲೇ ಲಕ್ಷ ಜನರು ಆಸ್ಪತ್ರೆಗೆ ಆಕ್ಸಿಜನ್ ಬೇಕು ಎಂದು ಬಂದರೆ ಅದನ್ನು ಆ ಕ್ಷಣಕ್ಕೆ ಕೊಡುವುದಕ್ಕೆ ಅಸಾಧ್ಯ! ಕಾರಣ ಅಷ್ಟೊಂದು ರೋಗಿಗಳು ಆಸ್ಪತ್ರೆಗೆ ಬರುವುದು ನೋಡಿದ್ದು ಇದೆ ಮೊದಲು. ಇದಕ್ಕೆ ಕಾರಣವಾಗಿದ್ದು ಕರೋನ ಪೆಂಡಮಿಕ್ ಸ್ಥಿತಿ. ಸುಮಾರು […]