ಕೆಳಹಂತದಲ್ಲಿ ಅನುಕಂಪದ ಮಾತು ಕಮ್ಮಿ! ಬಸವರಾಜ ತುರ್ವಿಹಾಳ ಮತ್ತು ಪ್ರತಾಪ ಗೌಡ ಮಧ್ಯೆ ತುರಿಸಿನ ಸ್ಪರ್ಧೆ ಏರ್ಪಟ್ಟಿದೆ. ಮೇಲ್ನೋಟಕ್ಕೆ ಜನರು ಬಸವರಾಜ ಮೇಲೆ ಅನುಕಂಪದ ಕಾರಣ ಸ್ವತಃ ದುಡ್ಡು ಕೊಟ್ಟು ಆಶೀರ್ವಾದ ಮಾಡುತ್ತಿದ್ದಾರೆ ಮತ್ತು ಕಾಂಗ್ರೇಸ್ ಒಂದು ಹೆಜ್ಜೆ ಮುಂದಿದೆ ಎಂಬ ಅಭಿಪ್ರಾಯ. ಆದರೆ ಕೆಳಮಟ್ಟದಲ್ಲಿ ಇಣಕಿ ನೋಡಿದರೆ ಸತ್ಯಕ್ಕೆ ದೂರವಾದ ಮಾತು ಮತ್ತು ಎಲ್ಲೊ ಸ್ವಲ್ಪ ಹಳ್ಳಿಗಳಲ್ಲಿ ಬಸವರಾಜ ಅವರಿಗೆ ಪ್ರೀತಿ ಸಿಕ್ಕಿದೆ ಅದನ್ನೇ ಕಾಂಗ್ರೆಸ್ನವರು […]
ನಾಯಿಯ ಬಾಲ ಯಾವಾಗಲೂ ಡೊಂಕೇ! ಅದನ್ನು ನೀವು ನೇರವಾಗಿ ಮಾಡಬೇಕೆಂದರೂ ಸಾಧ್ಯವಾಗದ ಕೆಲಸ ಕಾರಣ ಡೊಂಕು ಅದರ ಹುಟ್ಟುಗುಣ! ಹಾಗೆ ಭಾರತೀಯ ಜನತಾ ಪಕ್ಷದ ರಾಜ್ಯ ನಾಯಕರ ಬೀದಿ ರಂಪಾಟ ಹುಟ್ಟುಗುಣ ಎಂದರೆ ತಪ್ಪಾಗಲಾರದು. ದಕ್ಷಿಣ ಭಾರತದಲ್ಲಿ ಕರ್ನಾಟಕ ರಾಜ್ಯ ಒಂದೇ ಭಾರತೀಯ ಜನತಾ ಪಕ್ಷದ ಆಡಳಿತ ಇರುವ ಪಕ್ಷ. ಇದು ಮೊದಲ ಬಾರಿಗೆ ನೆರವೇರಿದ್ದು ೨೦೦೮ರಲ್ಲಿ. ನೆನಪಿರಬಹುದು ೨೦೦೮ರ ಭಾರತೀಯ ಜನತಾ ಪಕ್ಷದ ಬೀದಿ ಜಗಳ […]
ಮೋದಿಯ ಅಭಿವೃದ್ಧಿ ಪರ್ವಕಾಲ: ೨೦೧೪ರ ಲೋಕಸಭೆಯ ಚುನಾವಣೆಗೆ ಎಲ್ಲಾ ಪಕ್ಷಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಮೊದಲ ಬಾರಿಗೆ ದೇಶದಲ್ಲಿ ಜನರ ನಾಯಕ ಜನರ ಮೂಲಕ ಆಯ್ಕೆಯಾಗಿದ್ದರು ಅವರೇ ಸತತ ೧೨ ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ರಾಜ್ಯವನ್ನು ಅಭಿವೃದ್ಧಿ ಮಾಡಿದ ನರೇಂದ್ರ ಮೋದಿ! ನರೇಂದ್ರ ಮೋದಿ ಮುಖ್ಯಮಂತ್ರಿ ಆಗುವಕ್ಕಿಂತ ಮುಂಚೆ ಗುಜರಾತದಲ್ಲಿ ೨೪ ಘಂಟೆಗಳ ಕಾಲ ವಿದ್ಯುತ್ ಇರಲಿಲ್ಲ, ರೈತರಿಗೆ ನೀರಿನ ಸೌಲಭ್ಯ ಇರಲಿಲ್ಲ ಮತ್ತು ಕುಡಿಯುವ ನೀರಿನ […]
By Rakesh GI ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪಕ್ಷದ ವತಿಯಿಂದ ಇತ್ತೀಚೆಗೆ ಬಹಳಷ್ಟು ಚರ್ಚೆಯಾಗುತ್ತಿರುವ ವಿಷಯವೆಂದರೆ ಒಂದು ದೇಶ, ಒಂದು ಚುನಾವಣೆ. ಈಗ ಪ್ರಚಲಿತದಲ್ಲಿರುವ ಚುನಾವಣೆ ಕ್ರಮದ ಪ್ರಕಾರ ದೇಶದ ಮತ್ತು ರಾಜ್ಯದ ಚುನಾವಣೆಗಳು ಯಾವಾಗ ಬೇಕಾದರೂ ನಡೆಯಬಹುದು. ಅದಕ್ಕೆ ಅದರದೇ ಆದಂತಹ ಸಮಯವಿಲ್ಲ. ಇದರಿಂದ ಆರ್ಥಿಕವಾಗಿ ಅಲ್ಲದೆ ಸಂಪನ್ಮೂಲಗಳ ದೃಷ್ಟಿಯಿಂದ ಬಹಳಷ್ಟು ಹೊರೆಯಾಗಲಿದೆ. ಒಂದು ಅಂದಾಜಿನ ಪ್ರಕಾರ ಎಲ್ಲಾ ಚುನಾವಣೆಗಳು ಒಟ್ಟಿಗೆ ನಡೆಯುವುದರಿಂದ ದೇಶದ […]
ಕಾಲಾಯ ತಸ್ಮೈ ನಮಃ ಎಂಬ ವಾಣಿ ಎಷ್ಟು ಸತ್ಯ ಇದೆ ಅಲ್ವಾ? ಕಾಲಕ್ಕೆ ನಾವು ತಲೆ ಬಾಗಿಸಲೇಬೇಕು ಕಾರಣ ಅದು ಸಾಕ್ಷಿ ಸಮೇತ ಬರುತ್ತೆ!. ಹರಿಯುತ್ತಿರುವ ನದಿ ಯಾವಾಗಲೂ ಎಡ ಮತ್ತು ಬಲ ಬದಿ ಮಧ್ಯದಲ್ಲಿ ಹರಿಯುತ್ತೆ, ಎಂದು ನಂಬಿರುವ ನಾವು ಕೆಲವೊಮ್ಮೆ ನಿಸರ್ಗದ ಹೊಡತಕ್ಕೆ ಎರಡೂ ಬದಿ ತುಂಬಿ ಹರಿಯುವುದುಂಟು. ಜೀವನ ಸುಖ ಮತ್ತು ದುಃಖಗಳ ನಡುವೆ ಸಾಗುತ್ತಿರುವ ಒಂದು ಪಯಣ. ಲಿಮಿಟೆಡ್ ಪಯಣದಲ್ಲಿ ಸುಖ […]
ದೇಶದ ಜನರು ಸತತವಾಗಿ ಎರಡು ಬಾರಿ ಲೋಕಸಭೆಗೆ ಒಂದೇ ಪಕ್ಷಕ್ಕೆ ಉದೋ ಎಂದು ವಿಶ್ವಮಟ್ಟದ ನಾಯಕನನ್ನು ತಮ್ಮ ದೇಶದ ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪ್ರಧಾನಮಂತ್ರಿ ಹೇಳುವ ಒಂದೊಂದು ಮಾತು ದೇಶದ ಜನರಿಗೆ ಕೊಡುವ ಸಂದೇಶ ಎಂದರೆ ತಪ್ಪಾಗಲಾರದು. ಇತ್ತೀಚಿಕೆ ಮೋದಿಯವರು ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು ಎಂದು ಹೇಳಿಕೆ ಕೊಟ್ಟಿದ್ದರು. ಇದನ್ನು ಹೇಗೆ ವ್ಯಾಖ್ಯಾನಿಸಬಹುದು? ಕುಟುಂಬ ರಾಜಕಾರಣ ಎಂದರೆ ರಾಜಕೀಯ ಹಿನ್ನೆಲೆಯಲ್ಲಿ ಹುಟ್ಟಿಬಂದ ಕುಡಿಗಳಿಗೆ ರಾಜಕೀಯದಿಂದ ಹೊರಗಿಡಬೇಕಾ? […]
ಬಸವನಾಡಿನಲ್ಲಿ ಒಂದು ಕಡೆ ಬಿಸಿಲಿನ ಝಳ ಪ್ರಾರಂಭವಾಗಿದೆ ಮತ್ತೊಂದು ಕಡೆ ಕರೋನ ಅಬ್ಬರ. ಇದರ ಮಧ್ಯ ಉಪಚುನಾವಣೆಯ ಕಾವು. ವಿಧಾನಸಭೆ ಪಡಶಾಲೆಯಲ್ಲಿ ವಿರೋಧಿಗಳಿಗೆ ಮುಖ್ಯಮಂತ್ರಿಯವರಿಂದ ಸವಾಲ್. ಏನು ಸವಾಲ್ ? ಬರುವ ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳು ಗೆದ್ದು ಮತ್ತೆ ನಿಮ್ಮನ್ನು ಭೇಟಿಮಾಡುತ್ತೇನೆ ಆಗ ಚರ್ಚೆ ಮಾಡೋಣ. ಇಂತಹ ಸಂದರ್ಬ ಒದಗಿ ಬಂದಿದ್ದು ವಿರೋಧ ಪಕ್ಷದ ನಾಯಕ ಸರ್ಕಾರವನ್ನು ಇನ್ನಿಲ್ಲಿದಂತೆ ತರಾಟೆಗೆ ತಗೆದೊಕೊಂಡು ಹಿಗ್ಗಾ ಮುಗ್ಗಾ ಜಾಡಿಸುತ್ತುರುವಾಗ ಆಡಳಿತ […]
ಪ್ರತಾಪ ಗೌಡ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಮಸ್ಕಿ ಇರುವುದು ರಾಯಚೂರ ಜಿಲ್ಲೆ ಮತ್ತು ಇವತ್ತಿನ ಕಲ್ಯಾಣ ಕರ್ನಾಟಕ ಭಾಗದಲ್ಲಿ. ಸುಮಾರು ೨ ಲಕ್ಷ ಮತದಾರರು ಅಭ್ಯರ್ಥಿಗಳ ಹಣೆಬರಹವನ್ನು ನಿರ್ಧಾರ ಮಾಡುತ್ತಾರೆ. ಜೆಡಿಸ್ ಈಗಾಗಲೇ ಅಭ್ಯರ್ಥಿ ಹಾಕಲ್ಲ ಎಂದು ಹಿಂದೆ ಸರಿದರೆ ಕಾಂಗ್ರೇಸ್ ಉಪಚುನಾವಣೆ ಗೆಲ್ಲಲೇಬೇಕು ಎಂದು ಪಣ ತೊಟ್ಟಂತಿದೆ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಸರ್ಕಾರಕ್ಕೆ ಬರ್ಪುರ ಬೆಂಬಲ ಸಿಗುತ್ತೆ ಎನ್ನುವ ಕಾರಣಕ್ಕೆ ಮತ್ತು ಮೇಲಾಗಿ ಕಾಂಗ್ರೇಸ್ […]
ಸಂಕಿಪ್ತ ವಿವರಣೆ : ಖುರ್ಚಿಗಾಗಿ ಕಾದಾಟ! ನೈತಿಕತೆಗೆ ಜಾಗವೇ ಇಲ್ಲ. ಜಗನ್ ತೆಗೆದುಕೊಂಡ ರಾಜಕೀಯ ದಾಳಗಳಿಂದಲೇ ಖುರ್ಚಿ ಪಡೆದಿದ್ದು. ಇಂದು ಬಂಗಾಳದ ದೀದಿ ತುಳಿಯುತ್ತಿರುವುದು ಅದೇ ಹಾದಿ. ಸಿಡಿ ಶೂರ ಗೆದ್ದು, ಎಚ್ಚರ ತಪ್ಪಿ ಸೋತು ಮತ್ತೆ ಸಿಡಿಗೆ ಹೋದ ಮರ್ಯಾದೆಯನ್ನು ಮರಳಿ ಪಡೆದು ಗೆಲ್ಲುವ ತವಕ. Is it possible? ವಿವರಣೆ: ೧೦೦% ನಿಜ. ಏನು? ಇಂದು ನಡೆಯುತ್ತಿರುವುದು ಮತ್ತು ಹಿಂದೆ ಆಗಿದ್ದು ಎಲ್ಲವೂ ರಾಜಕೀಯ. […]
ಮೋದಿ ಸುಮಾರು ೧೨ ವರ್ಷಗಳ ಕಾಲ ಪ್ರಾಮಾಣಿಕವಾಗಿ ಗುಜರಾತ ರಾಜ್ಯದ ಸೇವೆ ಮಾಡುವದಕ್ಕಿಂತ ಮುಂಚೆ ಸಂಘದಲ್ಲಿ ಕೆಲಸ ಮಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿ ಅಡ್ವಾಣಿಗೆ ಮತ್ತು ದೆಹಲಿಯ ನಾಯಕರಿಗೆ ಹೆಗಲ ಕೊಟ್ಟು ಕೆಲಸ ಮಾಡಿ ಪಡೆದ ಅನುಭವ ಅದ್ಬುತ. ಮೋದಿಯವರು ಯಾವದೇ ರಾಜಕೀಯ ಮತ್ತು ಶ್ರೀಮಂತ ಮನೆತನದ ಹಿನ್ನಲೆ ಇರಲಿಲ್ಲ. ಆದರೂ ದೇಶಭಕ್ತಿ ಮತ್ತು ಬಸವಳಿದ ಜನರ ಸೇವೆಗೆ ಎತ್ತಿದ ಕೈ. ಇಂತಹ ಸಮಯದಲ್ಲಿ ದೊಡ್ಡ […]