ಬಸವನಾಡಿನಲ್ಲಿ ಒಂದು ಕಡೆ ಬಿಸಿಲಿನ ಝಳ ಪ್ರಾರಂಭವಾಗಿದೆ ಮತ್ತೊಂದು ಕಡೆ ಕರೋನ ಅಬ್ಬರ. ಇದರ ಮಧ್ಯ ಉಪಚುನಾವಣೆಯ ಕಾವು. ವಿಧಾನಸಭೆ ಪಡಶಾಲೆಯಲ್ಲಿ ವಿರೋಧಿಗಳಿಗೆ ಮುಖ್ಯಮಂತ್ರಿಯವರಿಂದ ಸವಾಲ್. ಏನು ಸವಾಲ್ ? ಬರುವ ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳು ಗೆದ್ದು ಮತ್ತೆ ನಿಮ್ಮನ್ನು ಭೇಟಿಮಾಡುತ್ತೇನೆ ಆಗ ಚರ್ಚೆ ಮಾಡೋಣ. ಇಂತಹ ಸಂದರ್ಬ ಒದಗಿ ಬಂದಿದ್ದು ವಿರೋಧ ಪಕ್ಷದ ನಾಯಕ ಸರ್ಕಾರವನ್ನು ಇನ್ನಿಲ್ಲಿದಂತೆ ತರಾಟೆಗೆ ತಗೆದೊಕೊಂಡು ಹಿಗ್ಗಾ ಮುಗ್ಗಾ ಜಾಡಿಸುತ್ತುರುವಾಗ ಆಡಳಿತ […]
ಪ್ರತಾಪ ಗೌಡ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಮಸ್ಕಿ ಇರುವುದು ರಾಯಚೂರ ಜಿಲ್ಲೆ ಮತ್ತು ಇವತ್ತಿನ ಕಲ್ಯಾಣ ಕರ್ನಾಟಕ ಭಾಗದಲ್ಲಿ. ಸುಮಾರು ೨ ಲಕ್ಷ ಮತದಾರರು ಅಭ್ಯರ್ಥಿಗಳ ಹಣೆಬರಹವನ್ನು ನಿರ್ಧಾರ ಮಾಡುತ್ತಾರೆ. ಜೆಡಿಸ್ ಈಗಾಗಲೇ ಅಭ್ಯರ್ಥಿ ಹಾಕಲ್ಲ ಎಂದು ಹಿಂದೆ ಸರಿದರೆ ಕಾಂಗ್ರೇಸ್ ಉಪಚುನಾವಣೆ ಗೆಲ್ಲಲೇಬೇಕು ಎಂದು ಪಣ ತೊಟ್ಟಂತಿದೆ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಸರ್ಕಾರಕ್ಕೆ ಬರ್ಪುರ ಬೆಂಬಲ ಸಿಗುತ್ತೆ ಎನ್ನುವ ಕಾರಣಕ್ಕೆ ಮತ್ತು ಮೇಲಾಗಿ ಕಾಂಗ್ರೇಸ್ […]
ಸಂಕಿಪ್ತ ವಿವರಣೆ : ಖುರ್ಚಿಗಾಗಿ ಕಾದಾಟ! ನೈತಿಕತೆಗೆ ಜಾಗವೇ ಇಲ್ಲ. ಜಗನ್ ತೆಗೆದುಕೊಂಡ ರಾಜಕೀಯ ದಾಳಗಳಿಂದಲೇ ಖುರ್ಚಿ ಪಡೆದಿದ್ದು. ಇಂದು ಬಂಗಾಳದ ದೀದಿ ತುಳಿಯುತ್ತಿರುವುದು ಅದೇ ಹಾದಿ. ಸಿಡಿ ಶೂರ ಗೆದ್ದು, ಎಚ್ಚರ ತಪ್ಪಿ ಸೋತು ಮತ್ತೆ ಸಿಡಿಗೆ ಹೋದ ಮರ್ಯಾದೆಯನ್ನು ಮರಳಿ ಪಡೆದು ಗೆಲ್ಲುವ ತವಕ. Is it possible? ವಿವರಣೆ: ೧೦೦% ನಿಜ. ಏನು? ಇಂದು ನಡೆಯುತ್ತಿರುವುದು ಮತ್ತು ಹಿಂದೆ ಆಗಿದ್ದು ಎಲ್ಲವೂ ರಾಜಕೀಯ. […]
ಮೋದಿ ಸುಮಾರು ೧೨ ವರ್ಷಗಳ ಕಾಲ ಪ್ರಾಮಾಣಿಕವಾಗಿ ಗುಜರಾತ ರಾಜ್ಯದ ಸೇವೆ ಮಾಡುವದಕ್ಕಿಂತ ಮುಂಚೆ ಸಂಘದಲ್ಲಿ ಕೆಲಸ ಮಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿ ಅಡ್ವಾಣಿಗೆ ಮತ್ತು ದೆಹಲಿಯ ನಾಯಕರಿಗೆ ಹೆಗಲ ಕೊಟ್ಟು ಕೆಲಸ ಮಾಡಿ ಪಡೆದ ಅನುಭವ ಅದ್ಬುತ. ಮೋದಿಯವರು ಯಾವದೇ ರಾಜಕೀಯ ಮತ್ತು ಶ್ರೀಮಂತ ಮನೆತನದ ಹಿನ್ನಲೆ ಇರಲಿಲ್ಲ. ಆದರೂ ದೇಶಭಕ್ತಿ ಮತ್ತು ಬಸವಳಿದ ಜನರ ಸೇವೆಗೆ ಎತ್ತಿದ ಕೈ. ಇಂತಹ ಸಮಯದಲ್ಲಿ ದೊಡ್ಡ […]
ಪ್ರತಿ ತಿಂಗಳು ಒಂದು ಶಿವರಾತ್ರಿ ಬರುತ್ತೆ. ಆದರೆ ಇವತ್ತಿನ ದಿವಸ ಆಚರಣೆ ಮಾಡುವುದು “ಮಹಾ” ಶಿವರಾತ್ರಿ . ಶಿವನಿಗೆ ಆದಿಯೂ ಇಲ್ಲ ಅಂತ್ಯವು ಇಲ್ಲ. ಹಿಂದೂಗಳ ದೊಡ್ಡ ಹಬ್ಬ ಅತಿ ವಿಜೃಂಭಣೆಯಿಂದ ಆಚರಿಸುತ್ತಾರೆ. ಉಪವಾಸ , ಧ್ಯಾನ ಮಾಡುವುದು ಮತ್ತು ಲಿಂಗ ಪೂಜೆ ಮಾಡುವುದು ಸಾಮಾನ್ಯ. ಮಹಾ ಶಿವರಾತ್ರಿಯೆಲ್ಲಾ ನಿದ್ದೆ ಮಾಡದೆ ಶಿವನ ಆರಾಧನೆಯಲ್ಲಿ ತೊಡಗುತ್ತಾರೆ. ಓಂ ನಮಃ ಶಿವಾಯಃ ಮಂತ್ರವನ್ನು ಪಠಿಸುತ್ತಾ ದೇವರ ಸನ್ನದಿಯಲ್ಲಿ ತಮ್ಮನ್ನು […]
ವಿಧಾನಸಭೆಯಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆ ಕುರಿತು ಅಭಿಪ್ರಾಯಕ್ಕೆ ಅವಕಾಶ ಕೊಟ್ಟರೇ ಸದನದ ಬಾವಿಗಿಳಿದು ಪ್ರತಿಭಟನೆ ಮಾಡುತ್ತಾರೆ . ವಿರೋಧವಿದ್ದರೆ ಖಂಡಿತವಾಗಿ ತಮ್ಮ ಅಭಿಪ್ರಾಯ ಸಭೆಯಲ್ಲಿ ಹೇಳಬಹುದಲ್ಲವೇ ? ಜನ ನಿಮ್ಮನ್ನು ಆಯ್ಕೆಮಾಡಿ ಕಳಿಸಿದ್ದು ಕಚ್ಚಾಡುವದಕ್ಕೆ ಎಂದು ತಿಳಿದುಕೊಂಡಿದ್ದೀರಿ ಅನಿಸುತ್ತೆ. ಭಾರತೀಯ ಜನತಾ ಪಕ್ಷ ಪಾಸ್ ಮಾಡಿಕೊಂಡು ಬಂದ ನಂತರ ನಮಗೆ ಅವಕಾಶ ಕೊಡಲಿಲ್ಲ ಎಂದು ಹೇಳುವುದು ಯಾವ ನ್ಯಾಯ? ನಿಮ್ಮ ನಿಮ್ಮ ಜಗಳಕ್ಕೆ ರಾಜ್ಯವನ್ನು ಮತ್ತು […]
ಸಂಕ್ಷಿಪ್ತ ವಿವರಣೆ : ಪುರಸಭೆಯಿಂದ ರಾಜ್ಯದ ಮುಖ್ಯಮಂತ್ರಿ ಪಟ್ಟದ ಹಾದಿ. ಕೆಟ್ಟ ರಾಜಕೀಯ ದಾಳಕ್ಕೆ ಖಾಸಗಿ ಕೇಸ್ನಿಂದ ಜೈಲಪಾಲು. ಲೋಕಾಯುಕ್ತ ಮತ್ತು ದೆಹಲಿ ಭಾರತೀಯ ಜನತಾ ಪಕ್ಷದ ನಾಯಕರಿಂದ ೮೪ ಬಾರಿ ಫೋನ್ ಸಂಭಾಷಣೆ! ವಿವರ: ಹುಟ್ಟಿದ್ದು ಸಕ್ಕರೆ ನಾಡು ಮಂಡ್ಯದಲ್ಲಿ ಸಮಾಜ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಸಿ ಕೆಲಸ ಪ್ರಾರಂಬಿಸಿದ್ದು ಶಿವಮೊಗ್ಗದ ಶಿಕಾರಿಪುರದಲ್ಲಿ. ಕೇವಲ ನಮ್ಮ ಮಾತುಗಳು ನಮ್ಮ ಸಾಧನೆಯಯಾಗಬಾರದು ನಮ್ಮ ಕೆಲಸದಿಂದ ಸಾಧನೆಮಾಡಬೇಕು ಎಂದು […]
ಸಂಕ್ಷಿಪ್ತ ವಿವರಣೆ : ೧೦೦ ವರ್ಷ ಕಾಣದ ಪ್ರವಾಹ. ಜಗತ್ತನ್ನೇ ಬಾಧಿಸಿದ ಕೋವಿಡ್ . ಯಾವ ಸರ್ಕಾರದಲ್ಲೂ ಮಾಡದ ಮೀಸಲಾತಿ ಹೋರಾಟ! ಲಿಂಗಾಯತರನ್ನು ಒಡೆದು ಆಳುವ ನೀತಿ. ಬಡಮಕ್ಕಳಿಗೆ ಮೀಸಲಾತಿ ಸಿಗಲೇಬೇಕು! ಚಾಣಕ್ಯನ ಕೈ ಮೇಲಾಗುವದರಲ್ಲಿ ಸಂಶಯವಿಲ್ಲ. ವಿವರ: ರಾಜ್ಯದ ಜನರಿಗೆ ಮೇಲಿನ ಮಾತು ಹೇಳಿದಾಗ ಯಡಿಯೂರಪ್ಪ ನೆನಪಾಗುತ್ತಾರೆ. ಯಡಿಯೂರಪ್ಪನವರಿಗೆ ಸಮಸ್ಸ್ಯೆ ಎದುರಾದಾಗ ಪತ್ರಕರ್ತರು ಏನ್ರೀ ಯಡಿಯೂರಪ್ಪನ್ನವರಿಗೆ ಸಮಸ್ಸ್ಯೆ ದೊಡ್ಡದು ಎನಿಸುತ್ತಿದೆ ಎಂದಾಗ ಅವರು ಹೇಳುವ ಮಾತೆ […]
ಸ್ಟೀವ್ ಸ್ಥಾಪಿಸಿದ ಕಂಪೆನಿಗಳೆಷ್ಟು? ಸ್ಟೀವ್ ಹೋರಾಟ ಹೇಗಿತ್ತು? ಅವರ ಪ್ರೇಯಸಿ ಹಾಕಿದ ಮೊಕದ್ದಮೆಯಲ್ಲಿ ಏನಾಯಿತು? ಅವರು ತನ್ನ ಹೆತ್ತ ತಾಯಿ ಮತ್ತು ತಂದೆಯನ್ನು ಬೇಟಿಯಾದರಾ? ಆಧ್ಯಾತ್ಮಿಕ ಪ್ರವಾಸ ಮುಗಿಸಿಕೊಂಡ ಅಮೆರಿಕಾಕ್ಕೆ ಮರಳಿದ ಸ್ಟೀವ್ ಜಾಬ್ಸ್ ಮನಸ್ಸು ಸಾಕ್ಷತ್ಕಾರದ ಕಡೆ ಎಳೆಯುತ್ತಿತ್ತು. ಅದಕ್ಕಾಗಿ ದಿನಮಪ್ರತಿ ಧ್ಯಾನದಲ್ಲಿ ಮಗ್ನರಾಗಿತ್ತಿದ್ದರು. ಮತ್ತೆ ಹೆಳೆಯ ಕಚೇರಿಯಲ್ಲೇ ರಾತ್ರಿಯ ಪಾಳೆಯಲ್ಲಿ ಕೆಲಸ ಮುಂದುವರೆಸಿದರು ೧೯೪೬ರಲ್ಲಿ ಏನಿಯಾಕ್ ಹೆಸರಿನ ಪೂರ್ಣ ಪ್ರಮಾಣದ ಕಂಪ್ಯೂಟರ ಬಂದಿತ್ತು. ೧೯೭೦ […]
ಉತ್ತರ ಕರ್ನಾಟಕದ ಜನತೆಗೆ ಹಠಯೋಗಿಗಳ ಬಗ್ಗೆ ಚಿರಪರಿಚಿತ. ಯೋಗಿಗಳು ಹಠ ಹಿಡಿದರೆ ಮುಗಿಯಿತು ಸ್ವತಃ ದೇವರೇ ಬಂದರು ಅವರ ಕಾರ್ಯ ಸಿದ್ದಿ ಆಗವವರೆಗೆ ಹಿಂದೆ ಸರಿಯುವ ಮಾತೆ ಇರಲಿಲ್ಲ. ಬನ್ನಿ ಇವತ್ತು ನಮ್ಮ ರಾಜ್ಯದ ಹಠಯೋಗಿಯವರ ಬಗ್ಗೆ ತಿಳಿದುಕೊಳ್ಳೋಣ. ಇವರೇನು ಯೋಗಿ ಅಲ್ಲ ಆದರೆ ಇವತ್ತು ಸಾಮಾಜಿಕ ಮತ್ತು ಜನರ ಸೇವೆಗೆ ತೊಡಗಿಸಿಕೊಂಡ ರೀತಿ ನೋಡಿದರೆ ಇವರು ರಾಜಕಾರಿಣಿಯಲ್ಲ ಇವರು ಹಠ ಯೋಗಿನೇ ಇರಬೇಕು !! ನಾಲ್ಕನೇ […]