ಲಿವಿಂಗ್ ಲೆಜೆಂಡ್ ಹೃದಯದ ವಿಜಯಿ ಹೃದಯವಂತ ಡಾಕ್ಟರ್ ಮಂಜುನಾಥ್, ಲೋಕಸಭೆ ಅಖಾಡಕ್ಕೆ!
ದೇಶದ ಗೃಹಮಂತ್ರಿ ಚನ್ನಪಟ್ಟಣದಲ್ಲಿ ರೋಡ್ ಶೋ ಮಾಡಿ ಚುನಾವಣೆಗೆ ಮುನ್ನುಡಿ ಬರೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಚುನಾವಣೆ ರಾಜ್ಯದಲ್ಲಿ ಹೈ ವೋಲ್ಟೇಜ್ ಕ್ಷೇತ್ರ. ೨೦೧೯ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ೨೫ ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿತ್ತು ಆದರೆ ಮೋದಿ ಮತ್ತು ರಾಜ್ಯ ನಾಯಕ ಯಡಿಯೂರಪ್ಪನವರ ವರ್ಚಸ್ಸಿನಲ್ಲೂ ಡಿಕೆ ಸುರೇಶ ಗೆಲುವಿನ ನಗೆ ಬೀರಿದ್ದರು. ಅಂತಹ ಪ್ರಚಂಡವನ್ನು ಹಿಡಿತವನ್ನು ಡಿಕೆ ಸಹೋದರರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇದೆ. ೨೦೨೩ರಲ್ಲಿ ನಡೆಯುತ್ತಿರುವ ಚುನಾವಣೆ […]
