Category: Articles

ಉಚಿತ ಯೋಜನೆ ಇದೊಂದು ಪ್ರಯೋಗವಂತೆ? ಮೇಲ್ವರ್ಗದ ಜನ ದುಡಿದೆ ಇಲ್ವವಂತೆ! ಪ್ರಣಾಳಿಕೆಗಳು ಕೋರ್ಟಲ್ಲಿ ಪ್ರಶ್ನೆ ಮಾಡುವಂತಿರಬೇಕು.

ನಾರಾಯಣ ನಾರಾಯಣ , ಏಳು ನಾರಾಯಣ ,ಏಳು ನಾರಾಯಣ ಬೆಳಗಾಯಿತು! ಇಷ್ಟೊಂದು ಅಸಹ್ಯವಾದ ಚಿಂತನೆ ಸರಿನಾ ? ೫ ಗ್ಯಾರೆಂಟಿ ಯೋಜನೆಗೆಳು ಜಾರಿ ತರುತ್ತೇವೆ ಎಂದು ಚುನಾವಣೆಗಿಂತ ಮುಂಚೆ ಕಾಂಗ್ರೇಸ್ ಪಕ್ಷ ಹೇಳಿತ್ತು. ನಮ್ಮ ರಾಜ್ಯದ ಅನೇಕ ಪ್ರಾಮಾಣಿಕ ಪತ್ರಕರ್ತರು ನೀವು ಹೇಳುತ್ತಿರುವ ಯೋಜನೆಗಳು ಜಾರಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಇಟ್ಟಾಗ . ನಮ್ಮ ರಾಜ್ಯದ ಬಜೆಟ್ ೩ಲಕ್ಷ ಕೋಟಿ, ನಿಮ್ಮ ಬಿಟ್ಟಿ ಯೋಜನೆಗಳಿಗೆ ಸುಮಾರು […]

ಕಾಂಗ್ರೇಸ್ ಜೊತೆ ಗುರುತಿಸಿಕೊಂಡಿರುವ ಲಿಂಗಾಯತರಿಗೆ ರಾಜಕೀಯ ಸ್ಥಾನಮಾನ ಅವರ ಹಕ್ಕು! ಸವದಿ ಮತ್ತು ವಿನಯ ಕುಲಕರ್ಣಿ ಅದಕ್ಕೆ ಅರ್ಹರು.

ಲಿಂಗಾಯತರು ಮತ್ತೊಮ್ಮೆ ಕಾಂಗ್ರೇಸ್ ಕಡೆಗೆ:- ರಾಜ್ಯದಲ್ಲಿ ಜನಸಂಖ್ಯೆ ಆದರದ ಮೇಲೆ ಸ್ಥಾನಮಾನಗಳು ಸಿಗುವುದು ಸತ್ಯ! ಸದ್ಯಕ್ಕೆ ೩೦% ಲಿಂಗಾಯತ ಶಾಸಕರು ಕಾಂಗ್ರೇಸ್ ಪಕ್ಷದಲ್ಲಿ ಇದ್ದಾರೆ. ೨೦೨೩ರ ಚುನಾವಣೆಯಲ್ಲಿ ರಾಜ್ಯದಲ್ಲಿ ಈ ಬಾರಿ ಕಾಂಗ್ರೇಸ್ ಜೊತೆ ನಿಂತಿದ್ದಾರೆ ಎನ್ನುವದಕ್ಕೆ ಇದೊಂದೇ ಸಾಕ್ಷಿ ಸಾಕು. ಅನೇಕ ದೊಡ್ಡ ಸಮುದಾಯಗಳು ಎರಡು ಪಕ್ಷದ ಜೊತೆ ಗುರಿತಿಸಿಕೊಂಡಿದ್ದಾರೆ ಮತ್ತು ರಾಜಕೀಯ, ಧರ್ಮ ಮತ್ತು ಜಾತಿ ಬಿಟ್ಟು ಇಲ್ಲವೇ ಇಲ್ಲ. ಮೊನ್ನೆ ಡಿಕೆ ಶಿವಕುಮಾರ […]

ನಾನು ರಾಷ್ಟ್ರವಾದಿ ಮತ್ತು ಮೋದಿ ನಾಯಕತ್ವಕ್ಕೆ ಮೆಚ್ಚಿ ಪಕ್ಷಕ್ಕೆ ಸೇರುತ್ತಿದ್ದೇನೆ. ಯಾರು ರಾಷ್ಟ್ರವಾದಿಗಳು?

ದೃಷ್ಟಿಕೋನ ಅಂಕಣ By Bhimashankar Teli ಮೊಟ್ಟ ಮೊದಲ ಬಾರಿಗೆ ೨೦೧೩ರಲ್ಲಿ ನಾನು ಹುಟ್ಟಿನಿಂದ ಹಿಂದೂ ಆದರೆ ನಾನೊಬ್ಬ ರಾಷ್ಟ್ರೀಯವಾದಿ ಎಂದು ಮೋದಿ ಹೇಳಿದಾಗ ದೇಶದಲ್ಲಿ ಸಂಚಲನ ಮೂಡಿದ್ದು ಸುಳ್ಳಲ್ಲ. ದೇಶದ ತುಂಬೆಲ್ಲಾ ಬೇಕಾದಾಗ ಬಾಂಬ್ ಹಾಕಿ ನಿರ್ದಯವಾಗಿ ಅಮಾಯಕರ ಜೀವಕ್ಕೆ ಬೆಲೆನೇ ಇಲ್ಲದ ಸಮಯದಲ್ಲಿ ಒಬ್ಬ ರಾಜಕೀಯ ಮುಖಂಡ, ಅದರಲ್ಲಿ ಒಂದು ರಾಜ್ಯದ ಮುಖ್ಯಮಂತ್ರಿ ನಾನೊಬ್ಬ ರಾಷ್ಟ್ರೀಯವಾದಿ ಎಂದಾಗ ದೇಶದ ಬಿಸಿ ರಕ್ತದ ಯುವಕರ ಮೈಯಲ್ಲಿ […]

ಉಪಮುಖ್ಯಮಂತ್ರಿ ಪಟ್ಟ ಪುಕ್ಷಟ್ಟೆಯಾಗಿ ಕೊಟ್ಟಿದ್ದಾ? ? ಪಕ್ಷಾಂತರಿಗಳು ಸ್ವಾರ್ಥಕ್ಕಾಗಿ ಬಿಜೆಪಿಗೆ ಬಂದಿದ್ದಲ್ವಾ? ಬಿಜೆಪಿಗೆ ಬಂದ ಮೇಲೆ ಇವರಿಗೆ ಗೌರವ ಹೆಚ್ಚಾಯಿತಾ?

ಪಕ್ಷನಿಷ್ಠೆ ಮತ್ತು ಪರಿಶ್ರಮ :- ಪಕ್ಷ ಯಾಕೆ ಸವದಿಯವರಿಗೆ ಉಪಮುಖ್ಯಮಂತ್ರಿ ಕೊಟ್ಟಿತು? ಯಾಕೆ ರೇಣುಕಾಚಾರ್ಯ, ನಿರಾಣಿ, ಬೊಮ್ಮಾಯಿ, ಅಶೋಕ್ ಅವರಿಗೆ ಕೊಡಬಹುದಿತ್ತಲ್ವಾ? ಈಗಿನ ಕಾಲದಲ್ಲಿ ಒಂದು ರೂಪಾಯಿನೂ ಯಾರು ಪುಕ್ಷಟ್ಟೆಯಾಗಿ ಕೊಡುವದಿಲ್ಲ. ಅಂಥದರಲ್ಲಿ ಘನ ಸರ್ಕಾರದ ಉಪ ಮುಖ್ಯಮಂತ್ರಿ ಹುದ್ದೆ ಬೇಕಾಬಿಟ್ಟಿಯಾಗಿ ಕೊಡುವದಕ್ಕೆ ಸಾಧ್ಯನಾ? ಇಂತಹ ಸಾಮಾನ್ಯ ಜ್ಞಾನವಿಲ್ಲದೆ ಸೋತವರಿಗೆ ಉಪಮುಖ್ಯಮಂತ್ರಿ ಕೊಟ್ಟಿದ್ದು ಎಂದು ಎಲ್ಲರೂ ಪುಂಗಿದ್ದೆ ಪುಂಗಿದ್ದು. ಸತತವಾಗಿ ಮೂರೂ ಬಾರಿ ೨೫ ಸಾವಿರ ಮತಗಳಿಂದ […]

ಇಂಡಿಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಸಾಮರ್ಥ್ಯ ಇರುವುದು ಕಾರ್ಯಕರ್ತರಿಗೆ ಮಾತ್ರ!

ಇಂದಿನ ಶಾಸಕರ ಕಾರ್ಯವೈಖರಿ ಹೇಗೆ ಇದೆ ಎಂದು ಜನರಿಗೆ ಚೆನ್ನಾಗಿ ತಿಳಿದಿದೆ. ೨೦೦೮ರಲ್ಲಿ ಬಿಜೆಪಿ ಕಾಂಗ್ರೇಸ್ ಪಕ್ಷವನ್ನು ಸೋಲಿಸಿ ಭರ್ಜರಿ ಜಯಗಳಿಸಿತ್ತು. ಆದರೆ ಗೆಲುವಿನ ಅಂತರ ತುಂಬಾ ಕಡಿಮೆ ಇದ್ದ ಕಾರಣ ಸೋಲೇ ಗೆಲುವಿನ ಸೋಪಾನ ಎನ್ನುವ ಹಾಗೆ ಮುಂದೆ ಗೆಲ್ಲುವ ವಾಸನೆ ಕಾಂಗ್ರೇಸ್ ಪಕ್ಷಕ್ಕೆ ಅಂದೇ ಬಡಿದಿತ್ತು. ೨೦೦೮ರ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಅನೇಕರು ದುಡಿದಿದ್ದರು. ಅಂದಿನ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬಿ ಜಿ […]

ಸಫಾರಿ ತೊಟ್ಟು ರಾಜಕೀಯ ಮಾಡಿದ ಧೀಮಂತ ನಾಯಕ.

ಶುಭ್ರ ಸಫಾರಿ ಇನ್ನೂ ಹೊಳೆಯುತ್ತಿದೆ, ಸಫಾರಿ ಜನಪ್ರಿಯತೆ ಕುಂದಿಲ್ಲ, ಸಫಾರಿ ಸೇವೆ ಪಕ್ಷಕ್ಕೆ ಬೇಕಿದೆ. ಅದಕ್ಕೆಂದೇ ನನಗೆ ಇನ್ಮುಂದೆ ರಾಜನಾಗುವ ಬಯಕೆ ಇಲ್ಲ , ಆದರೆ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕು ಅದಕ್ಕಾಗಿ ನನ್ನ ಹೋರಾಟ! ವಿಧಾನಸಭೆಯಲ್ಲಿ ತಮ್ಮ ಕೊನೆಯ ಮಾತು ಹೇಳುವಾಗ ಪಕ್ಷಕ್ಕೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಹೇಳುತ್ತಾ. ನಮ್ಮ ಶಾಸಕರು ಆತ್ಮವಿಶ್ವಾಸದಿಂದ ಮುನ್ನುಗ್ಗಿ , ಮತ್ತೆ ಸರ್ಕಾರ ಮಾಡುವರು ನಾವೇ […]

ಸಿದ್ದೇಶ್ವರ ಶ್ರೀಗಳ ಜೀವನ ಸರಳವಾಗಿದ್ದು, ಕಠೋರ ತ್ಯಾಗದಿಂದ!

By Bhimashankar Teli ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಎಲ್ಲ ಮಹನೀಯರು, ಸಂತರು ಮತ್ತು ಸಾಮಾನ್ಯರು ಭೇಟಿ ಕೊಟ್ಟು ಶ್ರೀಗಳ ಗುರುಗಳಾದ ಗುರುದೇವರಾದ ಮಲ್ಲಿಕಾರ್ಜುನ ಸ್ವಾಮಿಗಳ ಗದ್ದುಗೆಗೆ ಪೂಜೆ ಮಾಡಿ ನಮಸ್ಕರಿಸುತ್ತಾರೆ. ಶ್ರೀಗಳು ದೇಹದ ಆಶಯಗಳು ಬಗ್ಗೆ ತಮ್ಮದೇ ವಿಚಾರಗಳು ಹೇಳಿ, ತಮ್ಮನ್ನು ತಾವು ಮತ್ತೊಂದು ಗದ್ದುಗೆ ಆಗುವದಕ್ಕೆ ಆಸ್ಪದ ಕೊಡದೆ ಇರುವ ಕಾರಣ ನಮಗೆ ಇವತ್ತು ತಿಳಿಯುತ್ತಿದೆ. ತಮ್ಮನ್ನು ನೋಡಬೇಕಾದರೆ ನಮ್ಮ ಗುರುಗಳಾದ ಗುರುದೇವರಲ್ಲಿ ಕಾಣಿ! ಅದರ ಜೊತೆ […]

ರಾಜಕೀಯ ಮತ್ತು ಪ್ರಜಾಕೀಯ ಮಧ್ಯೆ ನಡೆಯುತ್ತಿದೆ ಚಿಂತನೆಯ ಯುದ್ಧ! ನನ್ನ ಪಾತ್ರವೇನು?

By Bhimashankar Teli ಪ್ರಜಾಪ್ರಭುತ್ವ, ಸಂವಿಧಾನ, ಹೋರಾಟದ ಕಿಚ್ಚು ,ಭಾಷೆಯ ಹೇರಿಕೆ, ಪ್ರಾದೇಶಿಕ ಭಾಷೆಯ ಕಿಚ್ಚು , ಬಲ ಮತ್ತು ಎಡ ಪಂಥಿ, ಜಿಹಾದ್, ಹಿಂದುತ್ವ, ದೇಶಭಕ್ತಿ, ರಾಷ್ಟ್ರೀಯವಾದಿ, ಕರಿ, ಬಿಳಿ ಹೀಗೆ ಅನೇಕ ಹಲವಾರು ವಿಷಯಗಳು ಜಗತ್ತಿನಲ್ಲಿ ಚಾಲ್ತಿಯಲ್ಲಿವೆ. ಯಾವದೇ ದೇಶದ ಸುಭದ್ರತೆ, ಶ್ರೀಮಂತಿಕೆ ಮತ್ತು ಜನರ ಜೀವನಮಟ್ಟ ಆಳುವ ನಾಯಕ ಮತ್ತು ಸರ್ಕಾರದ ಮೇಲೆ ಅವಲಂಬಿತವಾಗಿದೆ. ನಮಗೆ ಸ್ವಾತಂತ್ರ ಕೊಟ್ಟು ಹೋಗುವಕ್ಕಿಂತ ಮುಂಚೆ ಬ್ರಿಟಿಷರು […]

ಇಂಡಿಯಲ್ಲಿ ಪಕ್ಷದ ಸಂಘಟನೆ ಜೋರಾಗಿದೆ.. ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುತ್ತಾ ಮುನ್ನುಗ್ಗುತ್ತಿರುವ ದಯಾಸಾಗರ ಪಾಟೀಲ್ರು .

೩೦ ವರ್ಷಗಳ ಚುನಾವಣೆ ಇತಿಹಾಸ ತಗೆದು ನೋಡಿದರೆ, ಇಂಡಿಯಲ್ಲಿ ಎಲ್ಲ ಅಭ್ಯರ್ಥಿಗಳು ಚುನಾವಣೆ ಬಂದಾಗ ಬಂದು, ಸೋತು ಹೋದರೇ ಮತ್ತೆ ಬರುವುದು ಚುನಾವಣೆಗೆ ಟಿಕೆಟ್ ಸಿಕ್ಕರೆ ಮಾತ್ರ! ಹಿಂದೆ ವಿಠ್ಠಲ್ ಕಟಕದೊಂಡ ಬಳ್ಳೊಳ್ಳಿ ಮಾತ್ರಕ್ಷೇತ್ರವಿದ್ದಾಗ ಅವರಿಗೆ ಚುನಾವಣೆಯಲ್ಲಿ ೨೦೦ ಮತಗಳು ಬಂದರೂ ಕ್ಷೇತ್ರದ ಪ್ರವಾಸ ಮಾತ್ರ ನಿರಂತರ! ಆದರೆ ಬೇರೆ ಅಭ್ಯರ್ಥಿಗಳನ್ನು ನೋಡಿದರೆ, ಸೋತು ಹೋದ ನಂತರ ಮತ್ತೆ ಮತದಾರರನ್ನು ಬೇಟಿಯಾಗುವದನ್ನೇ ಮರೆಯುತ್ತಿದ್ದರು. ಆದರೆ ೨೦೧೮ರಲ್ಲಿ ಬಿಜೆಪಿ […]

೨೦೧೪ರಲ್ಲಿ ಎದ್ದಿದ್ದ ಸುನಾಮಿ ಇನ್ನೂ ಇದೆಯಾ? ಕಾರ್ಯಕರ್ತರಲ್ಲಿ ಆದ ಬದಲಾವಣೆಗಳು ಏನು? ಬಿಜೆಪಿ ಹೇಗೆ ಎದುರಿಸುತ್ತೆ?

ಯುವಕರ ಉತ್ಸಾಹ:- ಯಾವದೇ ಚುನಾವಣೆ ನಡೆದರೂ ಊರಿಗೆ ಹೋಗಿ ಮತ ಹಾಕುವ ನಾನು, ೨೦೧೪ರಲ್ಲಿ ಬೆಂಗಳೂರಿನಿಂದ ಇಂಡಿಯ ಸ್ಟೇಷನ್ ವರೆಗೆ ಹೋಗಿ , ಅಲ್ಲಿಂದ ಊರಿಗೆ ಹೋಗಿ ಮತ ಹಾಕುವದಕ್ಕಾಗಿ ಟ್ರೈನ್ ಟಿಕೆಟ್ ಬುಕ್ ಮಾಡಿದ್ದೆ. ಸ್ಟೇಷನ್ ಹತ್ತಿರ ಹೋಗಿ ನೋಡಿದರೆ ಯುವಕರ ದಂಡು! ಇಷ್ಟೊಂದು ಜನ ಯಾಕೆ ಎಂದು ಸಮೀಪ ಹೋಗಿ ನೋಡಿದರೆ, ಬೋಲೋ ಭಾರತ ಮಾತಾಕಿ ಜೈ! ಜೈ ನರೇಂದ್ರ ಮೋದಿಜಿ, ಜೈ ಯಡಿಯೂರಪ್ಪ […]