ಉಚಿತ ಯೋಜನೆ ಇದೊಂದು ಪ್ರಯೋಗವಂತೆ? ಮೇಲ್ವರ್ಗದ ಜನ ದುಡಿದೆ ಇಲ್ವವಂತೆ! ಪ್ರಣಾಳಿಕೆಗಳು ಕೋರ್ಟಲ್ಲಿ ಪ್ರಶ್ನೆ ಮಾಡುವಂತಿರಬೇಕು.
ನಾರಾಯಣ ನಾರಾಯಣ , ಏಳು ನಾರಾಯಣ ,ಏಳು ನಾರಾಯಣ ಬೆಳಗಾಯಿತು! ಇಷ್ಟೊಂದು ಅಸಹ್ಯವಾದ ಚಿಂತನೆ ಸರಿನಾ ? ೫ ಗ್ಯಾರೆಂಟಿ ಯೋಜನೆಗೆಳು ಜಾರಿ ತರುತ್ತೇವೆ ಎಂದು ಚುನಾವಣೆಗಿಂತ ಮುಂಚೆ ಕಾಂಗ್ರೇಸ್ ಪಕ್ಷ ಹೇಳಿತ್ತು. ನಮ್ಮ ರಾಜ್ಯದ ಅನೇಕ ಪ್ರಾಮಾಣಿಕ ಪತ್ರಕರ್ತರು ನೀವು ಹೇಳುತ್ತಿರುವ ಯೋಜನೆಗಳು ಜಾರಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಇಟ್ಟಾಗ . ನಮ್ಮ ರಾಜ್ಯದ ಬಜೆಟ್ ೩ಲಕ್ಷ ಕೋಟಿ, ನಿಮ್ಮ ಬಿಟ್ಟಿ ಯೋಜನೆಗಳಿಗೆ ಸುಮಾರು […]
