ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ಅಡಿಯಲ್ಲಿ ಸರ್ಕಾರವು ನವೆಂಬರ್ 2015 ರಲ್ಲಿ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯನ್ನು ಪ್ರಾರಂಭಿಸಿತು. ಯೋಜನೆಯಡಿಯಲ್ಲಿ, ಭಾರತ ಸರ್ಕಾರದೊಂದಿಗೆ ನೊಂದಿಗೆ ಸಮಾಲೋಚಿಸಿ RBI ನಿಂದ ಸಬ್ಸ್ಕ್ರಿಪ್ಶನ್ಗಾಗಿ ಸಮಸ್ಯೆಗಳನ್ನು ಮುಕ್ತಗೊಳಿಸಲಾಗುತ್ತದೆ. RBI ಕಾಲಕಾಲಕ್ಕೆ ಯೋಜನೆಯ ನಿಯಮಗಳು ಮತ್ತು ಷರತ್ತುಗಳನ್ನು ತಿಳಿಸುತ್ತದೆ. ಕೆಳಗಿನ ಕ್ಯಾಲೆಂಡರ್ ಪ್ರಕಾರ SGB ಗಾಗಿ ಚಂದಾದಾರಿಕೆಯು ತೆರೆದಿರುತ್ತದೆ. ಪತ್ರಿಕಾ ಪ್ರಕಟಣೆಯನ್ನು ನೀಡುವ ಮೂಲಕ SGB ದರವನ್ನು RBI ಪ್ರತಿ ಹೊಸ ಕಂತಿನ ಮೊದಲು […]
ದೇಶದ ಅಗ್ರಗಣ್ಯ ನಾಯಕರು ಯಾವತ್ತೂ ಅಧಿವೇಶನ ನಡೆಯುವಾಗ ಚಕರ್ ಹಾಕಿದ್ದು ತೀರಾ ವಿರಳ. ಯಾವದೋ ತುರ್ತಾದ ಕೆಲಸವಿದ್ದಾಗ ಮಾತ್ರ ಅವರ ಅನುಪಸ್ಥಿತಿ, ಇಲ್ಲವಾದರೆ ದೇಶದ ,ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಶ್ನೆಗಳನ್ನು ಕೇಳುವುದು ಮತ್ತು ತಮ್ಮ ಅನುಭವವನ್ನು ಧಾರೆ ಎರೆವುದು ನಾವೆಲ್ಲ ಕೇಳಿದ್ದೇವೆ. ಸತತವಾಗಿ ೧೨ ವರ್ಷ ಮುಖ್ಯಮಂತ್ರಿಯಾಗಿ ೭ ವರ್ಷ ಪ್ರಧಾನ ಮಂತ್ರಿಯಾಗಿ ಒಂದೇ ಒಂದು ರಜೆ ಪಡೆಯದೇ ಮೋದಿಯವರು ಕೆಲಸ ಮಾಡುತ್ತಿದ್ದಾರೆ. ಇವರ ಹಾಗೆ ಅಡ್ವಾಣಿ, […]
ಸಾಫ್ಟ್ವೇರ್ ಎಂದರೆ ಬೆಂಗಳೂರು ,ಬೆಂಗಳೂರು ಎಂದರೆ ಸಾಫ್ಟ್ವೇರ್ ಎನ್ನುವಷ್ಟು ಪ್ರಸಿದ್ದಿ ಪಡೆದಿದೆ ನಮ್ಮ ಹೆಮ್ಮೆಯ ಬೆಂಗಳೂರು. ಬಂದವರನ್ನು ಭೇದ ಭಾವ ಮಾಡದೆ ಸಾಕಿ ಸಲುವುತ್ತಿರುವ ನನ್ನ ಬೆಂಗಳೂರು ಎನ್ನವುದಕ್ಕೆ ಎಲ್ಲರಿಗೂ ಹೆಮ್ಮೆ ಆಗುತ್ತದೆ. ಹಿಂದೊಂದು ಕಾಲವಿತ್ತು ಮಜಾ ಮಾಡೋದಕ್ಕೆ ಬೇರೆ ದೇಶದ ನಗರಗಳಿಗೆ ಹೋಗುತ್ತಿದ್ದರು. ಆದರೆ ಇಂದು ವಿಲಾಸಿ ಜೀವನ ಬೆಂಗಳೂರು ನಿಮಗೆ ಒದಗಿಸುತ್ತದೆ ಆದರೆ ಕಿಸೆಯಲ್ಲಿ ಕಾಂಚಾಣ ಇದ್ದರೇ ಮಾತ್ರ! ನಮ್ಮ ಬೆಂಗಳೂರು ವಿಲಾಸಿ ಜೀವನದ […]
ಒಮಿಕ್ರೋನ್ ಬಹುಶಃ ಈಗಾಗಲೇ ಭಾರತದಲ್ಲಿದೆ ಮತ್ತು ಇದು ಪತ್ತೆಯಾಗುವ ಮೊದಲು ಇದು ಸಮಯದ ವಿಷಯವಾಗಿರಬಹುದು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ನ ಸಾಂಕ್ರಾಮಿಕ ರೋಗಶಾಸ್ತ್ರದ ಮುಖ್ಯಸ್ಥ ಡಾ.ಸಮೀರನ್ ಪಾಂಡಾ NDTV ಗೆ ತಿಳಿಸಿದ್ದಾರೆ. “ಮೊದಲ ಪ್ರಕರಣ (‘ಓಮಿಕ್ರಾನ್’, ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಂಡುಬಂದ ಹೊಸ ಕೋವಿಡ್ ರೂಪಾಂತರ) ನವೆಂಬರ್ 9 ರಂದು ವರದಿಯಾಗಿದೆ ಮತ್ತು ಅಂದಿನಿಂದ ದಕ್ಷಿಣ ಆಫ್ರಿಕಾದಿಂದ ಸಾಕಷ್ಟು ಪ್ರಯಾಣಗಳು ನಡೆದಿವೆ” […]
ಬಿಟ್ಕಾಯಿನ್ (₿) ವಿಕೇಂದ್ರೀಕೃತ ಡಿಜಿಟಲ್ ಕರೆನ್ಸಿಯಾಗಿದ್ದು, ಕೇಂದ್ರೀಯ ಬ್ಯಾಂಕ್ ಅಥವಾ ಏಕ ನಿರ್ವಾಹಕರು ಇಲ್ಲದೆ, ಮಧ್ಯವರ್ತಿಗಳ ಅಗತ್ಯವಿಲ್ಲದೇ ಪೀರ್-ಟು-ಪೀರ್ ಬಿಟ್ಕಾಯಿನ್ ನೆಟ್ವರ್ಕ್ನಲ್ಲಿ ಬಳಕೆದಾರರಿಂದ ಬಳಕೆದಾರರಿಗೆ ಕಳುಹಿಸಬಹುದು. ಕ್ರಿಪ್ಟೋಗ್ರಫಿ ಮೂಲಕ ನೆಟ್ವರ್ಕ್ ನೋಡ್ಗಳಿಂದ ವಹಿವಾಟುಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ಬ್ಲಾಕ್ಚೈನ್ ಎಂಬ ಸಾರ್ವಜನಿಕ ವಿತರಣಾ ಲೆಡ್ಜರ್ನಲ್ಲಿ ದಾಖಲಿಸಲಾಗುತ್ತದೆ. ಕ್ರಿಪ್ಟೋಕರೆನ್ಸಿಯನ್ನು 2008 ರಲ್ಲಿ ಅಜ್ಞಾತ ವ್ಯಕ್ತಿ ಅಥವಾ ಸತೋಶಿ ನಕಾಮೊಟೊ ಎಂಬ ಹೆಸರನ್ನು ಬಳಸಿಕೊಂಡು ಜನರ ಗುಂಪಿನಿಂದ ಕಂಡುಹಿಡಿಯಲಾಯಿತು. 2009 ರಲ್ಲಿ […]
ಉಪಚುನಾವಣೆ ಗೆದ್ದು ಬೀಗುತ್ತಿರುವ ಬಿಜೆಪಿಗೆ ೨೦೨೩ರಲ್ಲಿ ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂಬ ಕನಸು ಬೀಳುತ್ತಿದೆ ಅಂತೇ! ಬೀಳುವುದು ಸಹಜ! ಯಡಿಯೂರಪ್ಪನವರ ಶಿಷ್ಯ ಮತ್ತು ಯಡಿಯೂರಪ್ಪನವರ ಅಣತಿ ಮೇರೆಗೆ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ನಂತರ ನಡೆದ ಮೊದಲ ಉಪಚುನಾವಣೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳು ಗೆಲ್ಲಲೇಬೇಕು ಎಂದು ಪಣ ತೊಟ್ಟು ಎರಡು ಕ್ಷೇತ್ರಗಳು ಗೆದ್ದು ನಾನು ನಾಯಕತ್ವವನ್ನು ಹೊರಬಲ್ಲೆ ಎಂದು ನಿರೂಪಿಸಿದ್ದಾರೆ. ಅವರಿಗೆ […]
By Bhimashankar Teli ಸೌತ್ ಇಂಡಿಯನ್ ಫಿಲಂ ಚೇಂಬರ್ ಅವರ ಪ್ರಕಾರ ೨೧% ಪ್ರೇಕ್ಷಕರು ಆಂದ್ರಪ್ರದೇಶದಲ್ಲಿ , ೧೭-೧೮% ತಮಿಳು ಜನ ನೋಡಿದರೆ ಕರ್ನಾಟಕದಲ್ಲಿ ಕೇವಲ ೭% ಜನ ಮಾತ್ರ ಕನ್ನಡದ ಸಿನಿಮಾಗಳನ್ನು ನೋಡುತ್ತಾರೆ. ಇವಾಗ ಊಹಿಸಿ ಕನ್ನಡದ ನಿರ್ಮಾಕಪರ ಗುಂಡಿಗೆ ಎಂತಹದ್ದು! ಕೇವಲ ೫೦-೬೦ ಲಕ್ಷ ಜನರು ಮಾತ್ರ ಸಿನಿಮಾ ಮಂದಿರಕ್ಕೆ ಬಂದು ಸಿನಿಮಾ ನೋಡುತ್ತಾರೆ. ಇಲ್ಲೇ ಗಮನಿಸಿ ಹೆಚ್ಚು ಬಜೆಟ್ ಹಾಕಿ ಮೂವಿ ಮಾಡುವ […]
ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೇಸ್ ಪಕ್ಷದ ಚುನಾವಣೆ ಸ್ಟ್ರಾಟಜಿಸ್ಟ್ ಪ್ರಶಾಂತ ಕಿಶೋರ್ ಕ್ಲಬ್ ಹೌಸ್ ಮಾಹಿತಿ ಸೋರಿಕೆ ಆಗಿ ಬಿಜೆಪಿ ಖಂಡಿತವಾಗಲು ಸರ್ಕಾರ ರಚನೆ ಮಾಡುತ್ತದೆ ಎಂದು ಬಿಜೆಪಿ ಹೇಳಿತ್ತು. ಇದಕ್ಕೆ ಪ್ರಶಾಂತ ಕಿಶೋರ್ ಸವಾಲ್ ಹಾಕಿ ಬಿಜೆಪಿ ೧೦೦ರ ಗಡಿ ದಾಟಿದರೆ ನಾನು ಖಂಡಿತವಾಗಲೂ ಮುಂದೆ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ ಎಂದು ನೇರವಾಗಿ ಹೇಳಿದ್ದರು ಮತ್ತು ಅದು ನಿಜವೂ ಆಯಿತು. ಇದಕ್ಕೆ ಕಾರಣ ಮೋದಿ […]
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆಗೊಂದು ಮಹತ್ವದ ಪಾತ್ರ ಇದೆ. ಜನರು ತಮಗೆ ಯಾವ ನಾಯಕ/ಸೇವಕ ಬೇಕು ಎಂದು ನಿರ್ಧಾರ ಮಾಡುವ ಸಮಯ. ಕೆಲಯೊಂದು ಸಮಯ ಕೂಲಂಕುಷವಾಗಿ ಯೋಚನೆ ಮಾಡದೆ ಅವಸರದ ನಿರ್ಧಾರದಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತದೆ. ಅವಸರದ ನಿರ್ಧಾರ ಸರಿಪಡಿಸುವದಕ್ಕೆ ಮತ್ತೆ ಸಮಯ ತಗೆದುಕೊಳ್ಳುತ್ತದೆ. ಇಂದು ಸಿಂದಗಿಯಲ್ಲಿ ನಡೆಯುತ್ತಿರುವ ಉಪಚುನಾವಣೆ ಕದನ ಅನಿರೀಕ್ಷಿತ! ೨೦೨೩ಕ್ಕೆ ಬರಬೇಕಾದ ಚುನಾವಣೆ ೨೦೨೧ಕ್ಕೆ ಬಂದಿದೆ. ಸಿಂದಗಿಯಲ್ಲಿ ಚುನಾವಣೆ ರಂಗೇರಿದೆ! ಮಂತ್ರಿ ಮಂಡಲದ ನಾಲ್ಕೈದು […]
ಜಗತ್ತಿನ ಮಹಾನ್ ಸಾಮ್ರಾಟ ಅಲೆಗ್ಸಾಂಡರ್ ನಿಗೆ ಭಾರತದಿಂದ ಮರಳಿ ಗ್ರೀಕ ದೇಶಕ್ಕೆ ಹೋಗುವಾಗ ತನ್ನ ಗುರು ಅರಿಸ್ಟಾಟಲ್ ಭಾರತದಿಂದ ಒಬ್ಬ ವಿವೇಕವಂತ ಸನ್ಯಾಸಿಯನ್ನು ಕರೆತರಲು ಹೇಳಿರುವ ಮಾತು ನೆನಪಾಯಿತು. ಗುರುವಿನ ಮಾತು ಅಕ್ಷರಶಃ ಪಾಲಿಸಲು ಆಗ ಅಲೆಗ್ಸಾಂಡರ್ ಮುಂದಾದನು. ಅಲೆಗ್ಸಾಂಡರ್ ನ ಗುರು ಅರಿಸ್ಟಾಟಲ್ ಹೇಳಿ ಕೇಳಿ ಒಬ್ಬ ತಾರ್ಕಿಕ ವ್ಯಕ್ತಿ ಆತನ ಚಿತ್ತ ಗಣಿತ ಮತ್ತು ವಿಜ್ಞಾನದ ಚಿತ್ತ. ವಿಜ್ಞಾನದ ಚಿತ್ತ ಸದಾ ಸಮಗ್ರತೆಯನ್ನು ತುಂಡರಿಸಿ […]