ಹಗುರವಾಗಿ ಹೇಳಿಕೆ ನೀಡುವವರ ಮಧ್ಯೆ ವಿನಮ್ರವಾಗಿ ಪಕ್ಷ ಸಂಘಟನೆ ಮಾಡುತ್ತಿರುವ ವಿಜಯೇಂದ್ರ .
ರಾಜಕೀಯದಲ್ಲಿ ನಾಯಕರೆನಿಸಿಕೊಂಡವರು ಒಂದು ಹೇಳಿಕೆ ಕೊಟ್ಟರೆ ಅದಕ್ಕೊಂದು ಘನತೆ ಮತ್ತು ಗೌರವ ಇರಬೇಕು. ಹೇಳಿಕೆ ಒರೆಗೆ ಹಚ್ಚಿ ನೋಡಿದಾಗ ಅದು ಸತ್ಯವೆನಿಸಬೇಕು. ರಾಜ್ಯದ ರಾಜಕಾರಣದಲ್ಲಿ ಸಿದ್ದಾಂತದ ರಾಜಕಾರಣ ಮಾಡಿದವರು ಅನೇಕರು. ಅದು ಎಡಪಂಥಿ ಇರಲಿ ಅಥವಾ ಬಲಪಂಥಿ ಇರಲಿ. ತಾವು ಅಂಟಿಕೊಂಡ ಪಥಕ್ಕೆ ಅಧಿಕಾರಕ್ಕಾಗಿ ತಮ್ಮ ಸಿದ್ದಾಂತ ಬದಲಿಸದೆ ರಾಜಕಾರಣದಲ್ಲಿ ಅನೇಕ ಹುದ್ದೆಯನ್ನು ಪಡೆದು ಸೇವೆ ಮಾಡಿದ್ದು ನೋಡಿದ್ದೇವೆ ಮತ್ತು ಕೇಳಿದ್ದೇವೆ. ಲೋಕಸಭೆಯಲ್ಲಿ ತಮ್ಮ ಪಕ್ಷಕ್ಕೆ ಜನರು […]
