Category: news

Top Business Schools(MBA)

MBA program around the world. Most of them rank in top 50 universities in the world. The universities also vary in location, fee structure and duration of course. Stanford – USA Harvard – USA HEC Paris – France Insead – France, Singapore London Business School – UK Oxford […]

ಅನುರಾಧ ಜಾಧವ(Adya) ಅವರಿಗೆ ನಿಮ್ಮ ಸಹಾಯ ಹಸ್ತದ ಕೋರಿಕೆ

ಅನುರಾಧ ಜಾಧವ ಅವರಿಗೆ ದುಡ್ಡಿನ ಅವಶ್ಯಕತೆ ಇದೆ ಕಾರಣ ಅವರ ಪತಿ ಇತ್ತೀಚಿಗೆ ಕೋವಿಡ್ ಕಾರಣದಿಂದ ಅಸುನೀಗಿದ್ದಾರೆ. ಪತಿಯ ಅಗಲುವಿಕೆಯಿಂದ ನೋವಿನಲ್ಲಿರುವ ಇವರಿಗೆ ಕ್ಯಾನ್ಸರ್ (lymphoid carcinoma) ಇದೆ ಎಂದು ಗೊತ್ತಾಗಿದೆ. ಇವರಿಗೆ ಒಬ್ಬ ಮಗಳಿದ್ದಾಳೆ. ಸದ್ಯ ಇವರಿಗೆ ಹಣದ ಅವಶ್ಯಕತೆ ಇದೆ. ಅದಕ್ಕಾಗಿ ಜನರವಾಣಿ ಕಡೆಯಿಂದ ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತೇವೆ ಸಾಧ್ಯವಿದ್ದಷ್ಟು ಸಹಾಯ ಮಾಡಿ. ಕೆಳಗೆ ಅವರ ಬ್ಯಾಂಕ್ ಖಾತೆಯ ವಿವರ ಕೊಡಲಾಗಿದೆ. ನಿಮ್ಮ ಸಹಾಯಕ್ಕೆ […]

ರೇಣುಕಾಚಾರ್ಯ ಹೆಸರೇ ಒಂದು ಶಕ್ತಿ ! ಆ ಹೆಸರು ಹೊಳೆಯುತ್ತಿದೆಯಾ?

ರಾಜ್ಯದಲ್ಲಿ ವಾಟಾಳ ಮತ್ತು ರೇಣುಕಾಚಾರ್ಯ ಮಾಧ್ಯಮದವರ ಮುಂದೆ ಏನೇ ಹೇಳಿದರೂ ಜನರು ಕೇಳುವದು ಬಿಡಿ ಅದೊಂದು ಹಾಸ್ಯಾಸ್ಪದ ಎನ್ನುತ್ತಿದ್ದರು. ಇತ್ತೀಚಿಗೆ ಇನ್ನೊಬ್ಬರು ಈ ಗುಂಪಿಗೆ ಸೇರಿದ್ದರು ! ಯಾರು ಎಂದು ನಿಮ್ಮ ಊಹೆಗೆ ಬಿಟ್ಟು ಬಿಡುತ್ತೇನೆ! ರಾಜ್ಯದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏನೆ ಮಾಡಿದರು ಅದರ ಸದ್ದು ರಾಜ್ಯದ ತುಂಬೆಲ್ಲ ಸುದ್ದಿಯಾಗುತ್ತದೆ. ಅವರೊಬ್ಬ ರೆಬೆಲ್ ರಾಜಕಾರಣಿ ಎಂದು ಪ್ರಸಿದ್ದಿ ಪಡೆದವರು. ಯಡಿಯೂರಪ್ಪನವರ ಪಟ್ಟಾ ಶಿಷ್ಯ ಆದರೂ […]

ವೆಲ್ ಡನ್ ತೇಜಸ್ವಿ! ಆಕ್ಸಿಜನ್ ಮತ್ತು ರೆಮಿಡಿಸಿವಿರ್ಗೆ ಕೇಂದ್ರದ ಒಪ್ಪಿಗೆ ಬೇಕು! ಕೇಂದ್ರದ ಮೇಲೆ ಎಲ್ಲ ಸಂಸದರು ಒತ್ತಡ ಹಾಕಿ.

೨ ಸಾವಿರಿಂದ ೨೦ ಸಾವಿರ ಬೆಡ್ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ. ಕರೋನ ಖಂಡಿತ ಜನರ ಜೀವವನ್ನೇ ಹಿಂಡುತ್ತಿದೆ. ಎಲ್ಲಿ ಕೇಳಿದರೂ ಆಕ್ಸಿಜನ್ ಇಲ್ಲ, ರೆಮೆಡಿಸಿವಿರ್ ಇಲ್ಲ , ಬೆಡ್ ಇಲ್ಲ. ಬೆಡ್ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದರೆ ಇಂಜೆಕ್ಷನ್ ಮತ್ತು ಆಕ್ಸಿಜನ್ ಕೇಂದ್ರ ಸರ್ಕಾರದ ಅಧೀನದಲ್ಲಿ ಇವೆ. ಯಾವುದು ಸರಿಯಾದ ವೇಳೆಗೆ ಸಿಗದೇ ಜನರ ಪರದಾಟ ಹೇಳತೀರದು.ನೀವೇ ಹೇಳಿದ ಹಾಗೆ ಮಾನ್ಯ ಮುಖ್ಯಮಂತ್ರಿಯವರು ರಾಜ್ಯದಲ್ಲಿ ಇದ್ದ ೨ ಸಾವಿರ […]

ಪುನೀತ ರಾಜಕುಮಾರ ಯುವರತ್ನ ಟ್ರೈಲರ್. ಕೌಂಟರ್ ಕೊಟ್ಟರೇ ಎನ್ಕೌಂಟರ್ !

ಬಹಳ ದಿನದ ನಂತರ ಒಂದು ಒಳ್ಳೆಯ ಚಿತ್ರ! ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ಚಿತ್ರ ! ರಾಜಕುಮಾರದಲ್ಲಿ ಸಂಬಂಧಗಳ ಬಗ್ಗೆ ಜನರಿಗೆ ಮನದಟ್ಟಾಗುವಂತೆ ತೋರಿಸಿದ ಸಂತೋಷ್ ಈ ಚಿತ್ರದಲ್ಲಿ ಶಿಕ್ಷಣ , ರಾಜಕೀಯ ಮತ್ತು ಡ್ರಗ್ಸ್ ಬಗ್ಗೆ ಹೇಳಿದ ಹಾಗೆ ಇದೆ. ಅಪ್ಪು ಚಿತ್ರದ ಶೇಡ್ ಇದರಲ್ಲಿ ಕಾಣಿಸುತ್ತದೆ. ಎಂದರೆ ಪುನೀತವರ ಹಾವ ಭಾವಗಳು. ಸಂಭಾಷಣೆ ಸೂಪರ್. ಓಂ ಚಿತ್ರ ನೋಡಿದ್ದೀಯಾ ? ಅದು ನಾವೇ ಪ್ರೊಡ್ಯೂಸ್ […]

ನಾನೂ ಹಿಂದೂ ಕಾರ್ಯಕರ್ತ, ನಾನೂ ಮೋದಿ ಬೆಂಬಲಿಗ. ಯತ್ನಾಳ ಅವರಿಗೆ ನನ್ನ ಮೇಲೆ ತುಂಬಾ ಪ್ರೀತಿ!

ಭದ್ರಾವತಿ ಕಬಡ್ಡಿ ಪಂದ್ಯಾವಳಿಯ ಜೈ ಶ್ರೀರಾಮ ಘೋಷಣೆ ಭದ್ರಾವತಿಯ ವಿಧಾನಸಭೆಯಲ್ಲಿ ಶಾಸಕರು ಅಂಗಿ ಬಿಚ್ಚುವ ಮಟ್ಟಿಗೆ ಹೋಯಿತು. ಬಂಗಾಳದಲ್ಲಿ ಮಮತಾ ಜೈ ಶ್ರೀರಾಮ ಎಂದವರಿಗೆ ಧಮಕಿ ಹಾಕಿದ್ದು ಕೇಳಿದ್ದೇವೆ. ಇಲ್ಲೂ ಆಗಿದ್ದು ಇದೆ. ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತೀಯ ಜನತಾ ಪಕ್ಷದವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಮನಸ್ಸಿಗೆ ಬಂದಂತೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರನ್ನು ಥಳಿಸಿದ್ದು ಯಾವ ನ್ಯಾಯ? ಕಾರ್ಯಕರ್ತರಗೆ ಬೆದರಿಕೆ ಹಾಕಿ ಅವರನ್ನು ಅಂಜಿಸಿದ್ದಾರೆ. ಇದೆಲ್ಲವನ್ನು […]

ಮಹಿಳಾ ದಿನಾಚರಣೆ ವಿಶೇಷ : ಬಾಹ್ಯ ಸೌಂದರ್ಯ ಮತ್ತು ಆಂತರಿಕ ಸೌಂದರ್ಯ

By ಕಾವ್ಯ. ಕೆ.ಘರ್ಜಿನ್ ವಿಶ್ವ ಮಹಿಳಾ ದಿನವೇ? ಮಹಿಳೆಯರ ದಿನವೇ? ಶುಭಾಶಯಗಳು ತಮಗೂ ಕೂಡ. ನೀವಂತೂ ಗುರುತೇ ಸಿಗುತ್ತಿಲ್ಲ, ಏನಿಷ್ಟು ಬದಲಾವಣೆ?ಹೀಗೊಂದು ಸಂಭಾಷಣೆ ಬೀದಿಯ ಕೊನೆಯಲ್ಲಿ ಆಕಸ್ಮಿಕವಾಗಿ ಭೇಟಿಯಾದ ತೀರಾ ಆತ್ಮೀಯರಲ್ಲದ ಸ್ನೇಹಿತೆಯರ ಮಾತು.ನಿತ್ಯ ಬದುಕಿನಲ್ಲಿ ಹಾಲಿನವನ, ಸಿಲಿಂಡರಿನ, ದಿನಸಿಯ, ಕರೆಂಟಿನ, ಪೇಪರಿನ, ಮನೆಗೆಲಸದವಳ ಹಣ ಸಂದಾಯದ ದಿನವನ್ನು ನಿಗದಿಯಂತೆ ಪಾವತಿಸುವವರಿಗೆ ಮಹಿಳಾ ದಿನದ ಗೊಡವೆಯೇಕೆ? ಕಚೇರಿಯ ಕೆಲಸ ಮುಗಿಸಿ ಮನೆಗೆ ಬಂದ ಸ್ನೇಹಿತೆಯಲ್ಲಿ ಬೆಳಗ್ಗೆ ಯಾದ […]

ಒಂದು ರಾಷ್ಟ್ರ ಮತ್ತು ಒಂದು ಚುನಾವಣೆಗೆ ತೊಡಕೇನು?

ವಿಧಾನಸಭೆಯಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆ ಕುರಿತು ಅಭಿಪ್ರಾಯಕ್ಕೆ ಅವಕಾಶ ಕೊಟ್ಟರೇ ಸದನದ ಬಾವಿಗಿಳಿದು ಪ್ರತಿಭಟನೆ ಮಾಡುತ್ತಾರೆ . ವಿರೋಧವಿದ್ದರೆ ಖಂಡಿತವಾಗಿ ತಮ್ಮ ಅಭಿಪ್ರಾಯ ಸಭೆಯಲ್ಲಿ ಹೇಳಬಹುದಲ್ಲವೇ ? ಜನ ನಿಮ್ಮನ್ನು ಆಯ್ಕೆಮಾಡಿ ಕಳಿಸಿದ್ದು ಕಚ್ಚಾಡುವದಕ್ಕೆ ಎಂದು ತಿಳಿದುಕೊಂಡಿದ್ದೀರಿ ಅನಿಸುತ್ತೆ. ಭಾರತೀಯ ಜನತಾ ಪಕ್ಷ ಪಾಸ್ ಮಾಡಿಕೊಂಡು ಬಂದ ನಂತರ ನಮಗೆ ಅವಕಾಶ ಕೊಡಲಿಲ್ಲ ಎಂದು ಹೇಳುವುದು ಯಾವ ನ್ಯಾಯ? ನಿಮ್ಮ ನಿಮ್ಮ ಜಗಳಕ್ಕೆ ರಾಜ್ಯವನ್ನು ಮತ್ತು […]

ಟ್ರ್ಯಾಪ್? ದ್ರೋಣ ಪ್ರಾಜೆಕ್ಟ್ನಿಂದ ಸಚಿವರ ರಾಜೀನಾಮೆ? ಯಾರು ಟಾರ್ಗೆಟ್?ಕುಟುಂಬದಿಂದ ದೂರ ಇರುವ ಶಾಸಕರಾ?

ರಾಜ್ಯದಲ್ಲಿ ಮತ್ತೆ ಸಾಹುಕಾರನ ರಾಸಲೀಲೆ ಸದ್ದು ಜೋರಾಗಿದೆ. ಕುಟುಂಬ ಸಮೇತ ನೋಡುವ ಸಿಡಿ ಅಲ್ಲವೇ ಅಲ್ಲ. ಆದರೆ ಸಚಿವರ ಮತ್ತು ಸಂತ್ರಸ್ತೆ ಸಂಭಾಷಣೆ ನೋಡಿದರೆ ಇದೊಂದು ಪಕ್ಕ ಪೂರ್ವನಿಯೋಜಿತ ಎನಿಸುತ್ತೆ. ಡ್ರೋನ್ ದಿಂದ ಡ್ಯಾಮ್ ಸೆರೆ ಹಿಡಿದು ಜನರಿಗೆ ತೋರಿಸಬೇಕು ಅದಕ್ಕೆ ನಿಮ್ಮ ಸಹಾಯಬೇಕು ಸರ್! ಎಂದು ಬಂದು ಸೆರೆ ಹಿಡಿದಿದ್ದು ಏನು? ಆದರೆ ರಾಜ್ಯ ನಾಯಕರಾದವರು ಶಿಸ್ತನ್ನು ಮೀರಿ ನಡೆದರೆ ಸಮಾಜದ ಮುಂದೆ ಮಾನ ಹರಾಜು […]