Category: news

೧೯೯೧ ರ ಲಾಲ ಚೌಕ ಭಾಷಣ

ಒಂದು ಕಾಲದಲ್ಲಿ ಜಮ್ಮು ಕಾಶ್ಮೀರದಲ್ಲಿ ಕಾಲಿಡುವುದು ಕಷ್ಟದ ಸಮಯದಲ್ಲಿ ಅಲ್ಲಿಗೆ ಹೋಗಿ ಗುಂಡು ಹೊಡದಂಗೆ ಭಾಷಣ ಮಾಡುವುದು ಗುಂಡಿಗೆ ಇದ್ದವರಿಗೆ ಸಾಧ್ಯ . ೧೯೯೧ ರ ಹಳೆಯ ದೃಶ್ಯ ಆದರೆ ಮೋದಿಯವರ ಭಾಷಣದ ಪ್ರಖರತೆಗೆ ಒಂದು ಸಲಾಂ!

ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವುದೇ ಸಂಘದ ಸದಸ್ಯರ ಧ್ಯೇಯ!!

ಉತ್ತರಪ್ರದೇಶದಲ್ಲಿ ಸುಪ್ರೀಂ ತೀರ್ಪಿನ ನಂತರ ಮರ್ಯಾದ ಪುರೋಷೋತ್ತಮ ಶ್ರೀ ರಾಮಚಂದ್ರ ಮಂದಿರವನ್ನು ನಿರ್ಮಾಣಮಾಡಲು ದೇಶವೇ ಕೈಜೋಡಿಸಿ ಕೆಲಸ ಮಾಡುತ್ತಿರುವಾಗ ಮಾಜಿ ಒಬ್ಬರು ವಿವಾದಿತ ಸ್ಥಳದಲ್ಲಿ ರಾಮಮಂದಿರ ಕಟ್ಟಲಿಕ್ಕೆ ದುಡ್ಡು ಕೊಡುವುದಿಲ್ಲ ಎಂದು ಘಂಟಾಘೋಷವಾಗಿ ಒಬ್ಬ ವಕೀಲರಾಗಿ ಹೇಳಿದ್ದು ಎಷ್ಟು ಸಮಂಜಸ ಅನ್ನೋದು ಅವರಿಗೆ ಬಿಡೋಣ. ಆದರೆ ಇದೊಂದು ನ್ಯಾಯಾಲಯದ ತಿರಸ್ಕಾರ(Contempt of court) ಆಗಿದೆ ಎಂದರೆ ತಪ್ಪಾಗಲಾರದು. ಹಣ ಕೊಡುವುದು ಬಿಡುವುದು ಅವರಿಗೆ ಬಿಟ್ಟಿದ್ದು. ಆದರೆ ಸುಪ್ರೀಂ […]

ಮೆಟ್ರೋ ಮ್ಯಾನ್ ಶ್ರೀಧರನ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ!

ಯಾರು ಶ್ರೀಧರನ್? ಇಷ್ಟೊಂದು ಪ್ರಚಾರವೇಕೆ? ೧೯೩೨ ರಲ್ಲಿ ಕೇರಳದಲ್ಲಿ ಜನಿಸಿದ ಇವರು ದೇಶಕ್ಕೆ ಮಾಡಿದ ಕೆಲಸಗಳಿಗೆ ಭಾರತ ಸರ್ಕಾರ ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿ ಕೊಟ್ಟಿದೆ. ಹಿಂತಹ ದೊಡ್ಡ ಪ್ರಶಸ್ತಿ ಪಡೆದುಕೊಳ್ಳಲಿಕ್ಕೆ ಮುಖ್ಯವಾದ ಕಾರಣ “ದೆಹಲಿ ಮೆಟ್ರೋ” ಮತ್ತು ಕೊಂಕಣಿ ರೈಲ ಪ್ರಾಜೆಕ್ಟ್. ಇವರು ಐ ಆರ್ ಎಸ್ ಅಧಿಕಾರಿ ಆಗಿದ್ದವರು. ೧೯೯೫ರಲ್ಲಿ ದೆಹಲಿ ಮೆಟ್ರೋ ಎಂಡಿ ಆದ ನಂತರ ಮಾಡಿದ ಯೋಜನೆಗಳು ಸರಿಯಾದ ಸಮಯಕ್ಕೆ ಮತ್ತು […]

ಅಖಿಲ ಭಾರತ ವೀರಶೈವ ಮಹಾಸಭಾ ವಿಜಯಪುರ ಜಿಲ್ಲಾ ಘಟಕ

  ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ವಿ ಸಿ ನಾಗಠಾಣ್ ಮತ್ತು ನಿರ್ದೇಶಕರಾಗಿ ನಿವೃತ್ತ ಸುಪೆರಿಡೆಂಟ್ ಇಂಜಿನಿಯರ್ ವಿಠ್ಠಲ ತೇಲಿಯವರು ಆಯ್ಕೆಯಾಗಿದ್ದಾರೆ. ಹಾಗು ಆಯ್ಕೆಯಾದ ಇನ್ನಿತರ ನಿರ್ದೇಶಕರುಗಳಿಗೆ ದೇವರು ಇನ್ನು ಹೆಚ್ಚಿನ ಶಕ್ತಿಕೊಟ್ಟು ಅವರ ಕಾರ್ಯದಲ್ಲಿ ಯಶಸ್ವಿಯಾಗಲಿ ಎಂದು ಬಯಸುತ್ತೇವೆ.

ಸಚಿವರು ,ಶಾಸಕರು ರಾಜೀನಾಮೆ ಬಿಸಾಕಿ ಹೋರಾಟಕ್ಕೆ ಧುಮಕಿ, ಮೀಸಲಾತಿ ಹೋರಾಟ ಹಾದಿ ತಪ್ಪುತ್ತಿದೆಯಾ??

ರಾಜ್ಯದಲ್ಲಿ ಅನೇಕ ಜನರು ಶಿಕ್ಷಣದಲ್ಲಿ ಮತ್ತು ಸಾಮಾಜಿಕವಾಗಿ ಹಿಂದೆ ಉಳಿದಿದ್ದಾರೆ ಅದರಲ್ಲಿ ಸಂಶಯಬೇಡ.  ಅವರೆಗೆಲ್ಲರಿಗೂ ಶಿಕ್ಷಣ ಕೊಡಿಸುವುದು ಮೊದಲ ಆದ್ಯತೆ.  ಅಂಥವರನ್ನು ಹುಡುಕಿ ಸರ್ಕಾರ ಅವರಿಗೆ ಸೌಲತ್ತನ್ನು ಕೊಡಬೇಕು.  ತಮ್ಮ ಜಾತಿಗೆ ಮೀಸಲಾತಿ ಕೇಳುವುದು ಅವರ ಹಕ್ಕು. ಆದರೆ ಇಂದು ನಡೆಯುತ್ತಿರುವ ಬೆಳವಣಿಗೆ ನೋಡಿದರೆ ಬೇಲಿಯೇ ಎದ್ದು ಹೊಲ ಮೇಯಿದಂತಿದೆ.  ಮೀಸಲಾತಿ ಹೋರಾಟದಲ್ಲಿ ಸಚಿವರು ಶಾಸಕರು ಮತ್ತು ಯಾವದೇ ಸಂವಿಧಾನ ಸ್ಥಾನದಲ್ಲಿ ಇರುವವರು ಭಾಗಿಯಾಗಕೂಡದು.  ಕಾರಣ ಅವರು […]

ವಿಜಯಪುರದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ – ಬೊಮ್ಮನಜೊಗಿ

By ವಿಠಲ. ಆರ್. ಯಂಕಂಚಿ , ಬೊಮ್ಮನಜೊಗಿ. 7892666246   ಮಾನ್ಯ ಜಿಲ್ಲಾದಿಕಾರಿಗಳು ಇದೆ ಶನಿವಾರ 20/2/2021ರಂದು ದೇವರ ಹಿಪ್ಪರಗಿ ತಾಲೂಕಿನಿಂದ 10ಕೀಲೋ ಮೀಟರ್ ದೂರದಲ್ಲಿರುವ ಬಮ್ಮನಜೋಗಿಯಲ್ಲಿ ವಾಸ್ತವ್ಯ ಇಟ್ಟುಕೊಂಡಿರುವದು ಗ್ರಾಮಸ್ಥರಿಗೆ ಹೆಮ್ಮೆಯ ವಿಷಯವೇ. ಗ್ರಾಮ ವಾಸ್ತವ್ಯ ಕಾಟಾಚಾರವಾಗದೆ ಊರಿನ ಸಮಸ್ಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಹಕರಿಸಿ ಊರಿನ ಜನರಿಗೆ ಅನುಕೂಲ ಮಾಡಬೇಕು ಎಂದು ಊರಿನ ಯುವಕ  ವಿಠಲ ಯಂಕಂಚಿಯವರು ಕೇಳಿಕೊಂಡಿದ್ದಾರೆ. ಮಾನ್ಯ ಜಿಲ್ಲಾದಿಕಾರಿಗಳು ಊರಿನ ಮೂಲಭೂತ ಸೌಲಭ್ಯಗಳ ಬಗ್ಗೆ […]

ಆತ್ಮನಿರ್ಭರ್

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರ್ ಆಗಲು ನಮ್ಮ ಪ್ರಯಾಣದಲ್ಲಿ ಒಂದು ವಿಶೇಷ ದಿನ. ಅರ್ಜುನ್ ಮುಖ್ಯ ಬ್ಯಾಟಲ್ ಟ್ಯಾಂಕ್ (ಎಂಕೆ -1 ಎ) ಅನ್ನು ಸೈನ್ಯಕ್ಕೆ ಹಸ್ತಾಂತರಿಸಲಾಯಿತು. ತಮಿಳುನಾಡಿನಲ್ಲಿ ಮಾಡಿದ ಟ್ಯಾಂಕ್ ನಮ್ಮ ಗಡಿಗಳನ್ನು ರಕ್ಷಿಸುತ್ತದೆ. ಇದು ಭಾರತ್‌ನ ಏಕ್ತ ದರ್ಶನದ ಒಂದು ನೋಟ.

ರಫಲ್ ವಿಜೃಂಭಣೆಗೆ ಯಾರು ಕಾರಣರು?

ತೇಜಸ್ , ಸುಕಾಯಿ , ಎಫ್ ೧೬ ,ಜೀ ೨೦ ಹೀಗೆ ಹತ್ತು ಹಲವಾರು ಯುದ್ಧ ವಿಮಾನಗಳ ಬಗ್ಗೆ ಸಾಮಾನ್ಯ ಜನರು ಕುಂತಲ್ಲಿ ನಿಂತಲ್ಲಿ ಮಾತಾಡುತ್ತಿದ್ದಾರೆ! ಕೇವಲ ತಂತ್ರಜ್ಞರು ಮಾತಾಡುವ ವಿಷಯ ಸಾಮಾನ್ಯ ಜನರು ಮತ್ತು ಬಿಸಿ ರಕ್ತದ ಯುವಕರು ಮಾತಾಡುವದಕ್ಕೆ ಶುರು ಹಚ್ಚಿಕೊಂಡಿದ್ದಾರೆ ಎಂದರೆ ಅದೆಕ್ಕೆಲ್ಲೆ ಎರಡು ಕಾರಣಗಳು ಇವೆ. ನಮ್ಮ ಮೇಲೆ ನಡೆದ ಆಕ್ರಮಣ ಮತ್ತು ಇನ್ನೊಂದು ಬಲವಾದ ಕಾರಣ ರಾಜಕೀಯ ಬೇಳೆ ಬೇಯಿಸಿಕೊಳ್ಳಲಿಕ್ಕೆ […]