ಉಪಮುಖ್ಯಮಂತ್ರಿ ಪಟ್ಟ ಪುಕ್ಷಟ್ಟೆಯಾಗಿ ಕೊಟ್ಟಿದ್ದಾ? ? ಪಕ್ಷಾಂತರಿಗಳು ಸ್ವಾರ್ಥಕ್ಕಾಗಿ ಬಿಜೆಪಿಗೆ ಬಂದಿದ್ದಲ್ವಾ? ಬಿಜೆಪಿಗೆ ಬಂದ ಮೇಲೆ ಇವರಿಗೆ ಗೌರವ ಹೆಚ್ಚಾಯಿತಾ?
ಪಕ್ಷನಿಷ್ಠೆ ಮತ್ತು ಪರಿಶ್ರಮ :- ಪಕ್ಷ ಯಾಕೆ ಸವದಿಯವರಿಗೆ ಉಪಮುಖ್ಯಮಂತ್ರಿ ಕೊಟ್ಟಿತು? ಯಾಕೆ ರೇಣುಕಾಚಾರ್ಯ, ನಿರಾಣಿ, ಬೊಮ್ಮಾಯಿ, ಅಶೋಕ್ ಅವರಿಗೆ ಕೊಡಬಹುದಿತ್ತಲ್ವಾ? ಈಗಿನ ಕಾಲದಲ್ಲಿ ಒಂದು ರೂಪಾಯಿನೂ ಯಾರು ಪುಕ್ಷಟ್ಟೆಯಾಗಿ ಕೊಡುವದಿಲ್ಲ. ಅಂಥದರಲ್ಲಿ ಘನ ಸರ್ಕಾರದ ಉಪ ಮುಖ್ಯಮಂತ್ರಿ ಹುದ್ದೆ ಬೇಕಾಬಿಟ್ಟಿಯಾಗಿ ಕೊಡುವದಕ್ಕೆ ಸಾಧ್ಯನಾ? ಇಂತಹ ಸಾಮಾನ್ಯ ಜ್ಞಾನವಿಲ್ಲದೆ ಸೋತವರಿಗೆ ಉಪಮುಖ್ಯಮಂತ್ರಿ ಕೊಟ್ಟಿದ್ದು ಎಂದು ಎಲ್ಲರೂ ಪುಂಗಿದ್ದೆ ಪುಂಗಿದ್ದು. ಸತತವಾಗಿ ಮೂರೂ ಬಾರಿ ೨೫ ಸಾವಿರ ಮತಗಳಿಂದ […]
