ಕಾಂಗ್ರೇಸ್ಗೆ ಕೆಟ್ಟ ಮೇಲೆ ಬುದ್ಧಿ ಬಂದಂತಿದೆ.. ರಾಜ್ಯದ ನಾಯಕರನ್ನು ಭೇಟಿ ಮಾಡಿದ ರಾಹುಲ್!
ಜಗಮೋಹನ್ ರೆಡ್ಡಿ ಕಾಂಗ್ರೇಸ್ನಿಂದ ದೂರವಾಗಿ ಸ್ವಂತ ಪಕ್ಷ ಕಟ್ಟಿ ಆಂಧ್ರದ ಮುಖ್ಯಮಂತ್ರಿಯಾಗಿದ್ದು ಇತಿಹಾಸ. ಮಹಾರಾಷ್ಟ್ರದ ಶರದ್ ಪವಾರ ಕಾಂಗ್ರೆಸ್ನಿಂದ ಹೊರಹೋಗಿ ರಾಷ್ಟೀಯ ಕಾಂಗ್ರೇಸ್ ಪಕ್ಷ ಸ್ಥಾಪನೆ ಮಾಡಿದ್ದು ಕಂಡಿದ್ದೇವೆ. ಮಧ್ಯಪ್ರೆದೇಶದಲ್ಲಿ ಸಿಂಧಿಯಾ,ಸಂಗ್ಮಾ, ಕೃಷ್ಣಾ ಕರ್ನಾಟಕದಲ್ಲಿ ಹೀಗೆ ಅನೇಕ ಬಲಾಢ್ಯ ನಾಯಕರು ಕಾಂಗ್ರೆಸ್ನಿಂದ ವಿಮುಖರಾಗಿದ್ದು ಕಾಂಗ್ರೇಸ್ ಹೈಕಮಾಂಡ್ ನಡವಳಿಕೆ. ೧೯೪೭ ಸ್ವತಂತ್ರ ಸಿಕ್ಕಿದ ಮೇಲೆ ಕಾಂಗ್ರೇಸ್ ರಾಜಕೀಯ ಪಕ್ಷವಾಗಿ ಉಪಯೋಗಮಾಡಬೇಡಿ ಎಂದು ಹೇಳಿದರೂ ಅದನ್ನೇ ರಾಜಕೀಯ ಪಕ್ಷವಾಗಿ ಮಾಡಿಕೊಂಡು […]
