Tag: AAP

ಮಾಜಿ ಪೊಲೀಸ್ ಅಧಿಕಾರಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ! ಭಾಸ್ಕರ ರಾವ್ ರಾಜಕೀಯ ಪ್ರವೇಶ.

ಇತ್ತೀಚಿಕೆ ಅಧಿಕಾರಿಗಳು ಸ್ವಯಂ ನಿವೃತ್ತಿ ಘೋಷಿಸಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಕರ್ನಾಟಕದ ಸಿಂಗಂ ಎಂದೇ ಗುರುತಿಸಿಕೊಂಡಿದ್ದ ಕೆ ಅಣ್ಣಾಮಲೈ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಬೆಂಗಳೂರು ಕಮಿಷಿನರ್ ಆಗಿದ್ದ ಭಾಸ್ಕರ ರಾವ್ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಹಾಗೆ ನೋಡಿದರೆ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಥಳೀಯ ನಾಯಕರ ಕೊರೆತೆ ಇದೆ. ಪಂಜಾಬದಲ್ಲಿ ಗೆದ್ದ ಆಮ್ ಆದ್ಮಿ ಪಕ್ಷಕ್ಕೆ ಅಲ್ಲಿ ಸ್ಥಳೀಯ ನಾಯಕರ/ರಾಜಕಾರಣಿಗಳ ಬಲ […]