ವಿಜಯಪುರದ ಗೆಲ್ಲುವ ಕುದರೆ ಬಿಜೆಪಿಗೆ ಸೋಲಿಸುವುದು ಸುಲಭದ ಮಾತಲ್ಲ! ಲೆಕ್ಕ ನೋಡಿ
By Bhimashankar Teli ರಮೇಶ್ ಜಿಗಜಿಣಗಿ ಮತ್ತು ರಾಜು ಆಲಗೂರ್ ಇಬ್ಬರು ಜಿಲ್ಲೆಯ ಜನತೆಗೆ ಚಿರಪರಿಚಿತ. ಮೊದಲ ಬಾರಿಗೆ ರಾಜು ಆಲಗೂರ ಅವರು ಲೋಕಸಭೆಯ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ. ಈ ಬಾರಿ ಕಾಂಗ್ರೇಸ್ನ ಎಲ್ಲಾ ಶಾಸಕರು ಪ್ರಚಾರ ಮಾಡಿ ಕಾಂಗ್ರೇಸ್ ಪಕ್ಷ ಗೆಲ್ಲಿಸಬೇಕು ಎಂದು ಹಠ ತೊಟ್ಟು ಓಡಾಟ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಲಕ್ಷಣ್ ಸವದಿಯವರ ಪ್ರಚಾರ ಬರಾಟೆನು ಇದೆ. ಜಾತಿ ಜಾತಿಗಳನ್ನು ಒಂದುಗೂಡಿಸಿ ಕಾಂಗ್ರೇಸ್ ಗೆಲ್ಲಲು […]