Tag: Congress

ನುಡಿದಂತೆ ನಡೆದ ಜನರ ಹೆಮ್ಮೆಯ ಪ್ರತಿನಿಧಿ!

By ವಿನೋದ ಶಾಹಾಪೂರ(ಹಡಲಸಂಗ) ಇಂಡಿ ತಾಲೂಕಿನ ಹೆಮ್ಮೆ “ ಶ್ರೀ ಯಶವಂತರಾಯಗೌಡ ವ್ಹಿ ಪಾಟೀಲ” ಅವರು ಮೇ 2023 ರ ಚುಣಾವಣೆ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ನೀಡಿದ ಅತೀ ಮೂರು ಮುಖ್ಯ ಭರವಸೆಗಳಲ್ಲಿ. ಎರಡು ಭರವಸೆಗಳನ್ನು ಈಡೇರಿಸುವತ್ತ ದಿಟ್ಟ ಹಾಗೂ ಪ್ರಾಮಾಣಿಕಹೆಜ್ಜೆಗಳನ್ನಿರಿಸಿದ್ದಾರೆ. ಅವರು ನೀಡಿರುವ ಮೊದಲನೇಯ ಭರವಸೆ ಇಂಡಿಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವುದು. ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟು ಮತ್ತೋಮ್ಮೆಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು, ಸರಕಾರಕ್ಕೆಒತ್ತಾಯಿಸಿದ್ದಾರೆ. […]

ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಹೈ ವೋಲ್ಟೇಜ್ ಕ್ಷೇತ್ರ. ಬಿಜೆಪಿ ಗೆಲ್ಲಬಹುದೇ?

By Bhimashankar Teli ಬೆಂಗಳೂರ ಗ್ರಾಮಾಂತರದ ಬಲಾಬಲ ತಿಳಿದುಕೊಳ್ಳೋಣ. ಒಟ್ಟು 7 ಕ್ಷೇತ್ರಗಳು ಬರುತ್ತವೆ. ಮೇಲ್ನೋಟಕ್ಕೆ ಹಲವು ಕ್ಷೇತ್ರಗಳು ಜೆಡಿಸ್ ಮತ್ತು ಕಾಂಗ್ರೆಸ್ ಭದ್ರಕೋಟೆಗಳು. ರಾಜರಾಜೇಶ್ವರ ಮತ್ತು ಬೆಂಗಳೂರು ದಕ್ಷಿಣ ಬಿಜೆಪಿಯ ಕೋಟೆಗಳು. ೨೦೦೯ರಿಂದ ೨೦೧೯ರ ಚುನಾವಣೆಗಳಲ್ಲಿ ಯಾವ್ಯಾವ ಕ್ಷೇತ್ರಗಳಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷಗಳು ಮತಗಳನ್ನು ಪಡೆದಿವೆ. ಕನಕಪುರ, ಮಾಗಡಿ, ರಾಮನಗರ ಮತ್ತು ಕುಣಿಗಲ್ ಯಾವಾಗಲೂ ಕಾಂಗ್ರೇಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ದೊಡ್ಡ ಅಂತರದ ಮತಗಳು […]

ಉಚಿತ ಯೋಜನೆ ಇದೊಂದು ಪ್ರಯೋಗವಂತೆ? ಮೇಲ್ವರ್ಗದ ಜನ ದುಡಿದೆ ಇಲ್ವವಂತೆ! ಪ್ರಣಾಳಿಕೆಗಳು ಕೋರ್ಟಲ್ಲಿ ಪ್ರಶ್ನೆ ಮಾಡುವಂತಿರಬೇಕು.

ನಾರಾಯಣ ನಾರಾಯಣ , ಏಳು ನಾರಾಯಣ ,ಏಳು ನಾರಾಯಣ ಬೆಳಗಾಯಿತು! ಇಷ್ಟೊಂದು ಅಸಹ್ಯವಾದ ಚಿಂತನೆ ಸರಿನಾ ? ೫ ಗ್ಯಾರೆಂಟಿ ಯೋಜನೆಗೆಳು ಜಾರಿ ತರುತ್ತೇವೆ ಎಂದು ಚುನಾವಣೆಗಿಂತ ಮುಂಚೆ ಕಾಂಗ್ರೇಸ್ ಪಕ್ಷ ಹೇಳಿತ್ತು. ನಮ್ಮ ರಾಜ್ಯದ ಅನೇಕ ಪ್ರಾಮಾಣಿಕ ಪತ್ರಕರ್ತರು ನೀವು ಹೇಳುತ್ತಿರುವ ಯೋಜನೆಗಳು ಜಾರಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಇಟ್ಟಾಗ . ನಮ್ಮ ರಾಜ್ಯದ ಬಜೆಟ್ ೩ಲಕ್ಷ ಕೋಟಿ, ನಿಮ್ಮ ಬಿಟ್ಟಿ ಯೋಜನೆಗಳಿಗೆ ಸುಮಾರು […]

ಕಾಂಗ್ರೇಸ್ ಜೊತೆ ಗುರುತಿಸಿಕೊಂಡಿರುವ ಲಿಂಗಾಯತರಿಗೆ ರಾಜಕೀಯ ಸ್ಥಾನಮಾನ ಅವರ ಹಕ್ಕು! ಸವದಿ ಮತ್ತು ವಿನಯ ಕುಲಕರ್ಣಿ ಅದಕ್ಕೆ ಅರ್ಹರು.

ಲಿಂಗಾಯತರು ಮತ್ತೊಮ್ಮೆ ಕಾಂಗ್ರೇಸ್ ಕಡೆಗೆ:- ರಾಜ್ಯದಲ್ಲಿ ಜನಸಂಖ್ಯೆ ಆದರದ ಮೇಲೆ ಸ್ಥಾನಮಾನಗಳು ಸಿಗುವುದು ಸತ್ಯ! ಸದ್ಯಕ್ಕೆ ೩೦% ಲಿಂಗಾಯತ ಶಾಸಕರು ಕಾಂಗ್ರೇಸ್ ಪಕ್ಷದಲ್ಲಿ ಇದ್ದಾರೆ. ೨೦೨೩ರ ಚುನಾವಣೆಯಲ್ಲಿ ರಾಜ್ಯದಲ್ಲಿ ಈ ಬಾರಿ ಕಾಂಗ್ರೇಸ್ ಜೊತೆ ನಿಂತಿದ್ದಾರೆ ಎನ್ನುವದಕ್ಕೆ ಇದೊಂದೇ ಸಾಕ್ಷಿ ಸಾಕು. ಅನೇಕ ದೊಡ್ಡ ಸಮುದಾಯಗಳು ಎರಡು ಪಕ್ಷದ ಜೊತೆ ಗುರಿತಿಸಿಕೊಂಡಿದ್ದಾರೆ ಮತ್ತು ರಾಜಕೀಯ, ಧರ್ಮ ಮತ್ತು ಜಾತಿ ಬಿಟ್ಟು ಇಲ್ಲವೇ ಇಲ್ಲ. ಮೊನ್ನೆ ಡಿಕೆ ಶಿವಕುಮಾರ […]

೨೦೧೪ರಲ್ಲಿ ಎದ್ದಿದ್ದ ಸುನಾಮಿ ಇನ್ನೂ ಇದೆಯಾ? ಕಾರ್ಯಕರ್ತರಲ್ಲಿ ಆದ ಬದಲಾವಣೆಗಳು ಏನು? ಬಿಜೆಪಿ ಹೇಗೆ ಎದುರಿಸುತ್ತೆ?

ಯುವಕರ ಉತ್ಸಾಹ:- ಯಾವದೇ ಚುನಾವಣೆ ನಡೆದರೂ ಊರಿಗೆ ಹೋಗಿ ಮತ ಹಾಕುವ ನಾನು, ೨೦೧೪ರಲ್ಲಿ ಬೆಂಗಳೂರಿನಿಂದ ಇಂಡಿಯ ಸ್ಟೇಷನ್ ವರೆಗೆ ಹೋಗಿ , ಅಲ್ಲಿಂದ ಊರಿಗೆ ಹೋಗಿ ಮತ ಹಾಕುವದಕ್ಕಾಗಿ ಟ್ರೈನ್ ಟಿಕೆಟ್ ಬುಕ್ ಮಾಡಿದ್ದೆ. ಸ್ಟೇಷನ್ ಹತ್ತಿರ ಹೋಗಿ ನೋಡಿದರೆ ಯುವಕರ ದಂಡು! ಇಷ್ಟೊಂದು ಜನ ಯಾಕೆ ಎಂದು ಸಮೀಪ ಹೋಗಿ ನೋಡಿದರೆ, ಬೋಲೋ ಭಾರತ ಮಾತಾಕಿ ಜೈ! ಜೈ ನರೇಂದ್ರ ಮೋದಿಜಿ, ಜೈ ಯಡಿಯೂರಪ್ಪ […]

ಉತ್ಸವ ಹುಟ್ಟಿದ್ದು ಪಕ್ಷದಲ್ಲಿ ನಾನೆಷ್ಟು ಶಕ್ತಿಶಾಲಿ? ಸಾಕ್ಸಿಯಾಗಿದ್ದು ಒಗ್ಗಟ್ಟಿನ ಮಂತ್ರಕ್ಕೆ! ಚುನಾವಣೆಗೆ ದಿಕ್ಸೂಚಿನಾ?

By Bhimashankar Teli ಜನಪ್ರಿಯ ನಾಯಕರು:- ರಾಜ್ಯದಲ್ಲಿ ದೇವೇಗೌಡರು, ಯಡಿಯೂರಪ್ಪನವರು ಮತ್ತು ಸಿದ್ದರಾಮಯ್ಯನವರು ಜನಪ್ರಿಯ ನಾಯಕರು. ಈಗಿನ ಎಲ್ಲ ರಾಜಕಾರಣಿಗಳು , ಎಲ್ಲ ಪಕ್ಷದ ಕಾರ್ಯಕರ್ತರು ಇವರಿಗೆಲ್ಲ ಮರ್ಯಾದೆ ಕೊಡುವುದು ನಾವು ಕಂಡಿದ್ದೇವೆ. ಇದಕ್ಕೆ ಮುಖ್ಯ ಕಾರಣ ಇವರೆಲ್ಲ ಅಧಿಕಾರದಲ್ಲಿ ಇದ್ದಾಗ ಕೆಲವೊಂದು ಒಳ್ಳೆಯ ಕೆಲಸಗಳು ರಾಜ್ಯಕ್ಕೆ ಆಗಿವೆ. ಇವರು ಬಡವರ, ದೀನದಲಿತರ ಏಳಿಗೆಗಾಗಿ ಒಂದಿಷ್ಟು ಶ್ರಮವೂ ಹಾಕಿದ್ದಾರೆ ಮತ್ತು ದೇಶದಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾದಾಗ ತಲೆ […]

ಕಾಂಗ್ರೇಸ್ಗೆ ಕೆಟ್ಟ ಮೇಲೆ ಬುದ್ಧಿ ಬಂದಂತಿದೆ.. ರಾಜ್ಯದ ನಾಯಕರನ್ನು ಭೇಟಿ ಮಾಡಿದ ರಾಹುಲ್!

ಜಗಮೋಹನ್ ರೆಡ್ಡಿ ಕಾಂಗ್ರೇಸ್ನಿಂದ ದೂರವಾಗಿ ಸ್ವಂತ ಪಕ್ಷ ಕಟ್ಟಿ ಆಂಧ್ರದ ಮುಖ್ಯಮಂತ್ರಿಯಾಗಿದ್ದು ಇತಿಹಾಸ. ಮಹಾರಾಷ್ಟ್ರದ ಶರದ್ ಪವಾರ ಕಾಂಗ್ರೆಸ್ನಿಂದ ಹೊರಹೋಗಿ ರಾಷ್ಟೀಯ ಕಾಂಗ್ರೇಸ್ ಪಕ್ಷ ಸ್ಥಾಪನೆ ಮಾಡಿದ್ದು ಕಂಡಿದ್ದೇವೆ. ಮಧ್ಯಪ್ರೆದೇಶದಲ್ಲಿ ಸಿಂಧಿಯಾ,ಸಂಗ್ಮಾ, ಕೃಷ್ಣಾ ಕರ್ನಾಟಕದಲ್ಲಿ ಹೀಗೆ ಅನೇಕ ಬಲಾಢ್ಯ ನಾಯಕರು ಕಾಂಗ್ರೆಸ್ನಿಂದ ವಿಮುಖರಾಗಿದ್ದು ಕಾಂಗ್ರೇಸ್ ಹೈಕಮಾಂಡ್ ನಡವಳಿಕೆ. ೧೯೪೭ ಸ್ವತಂತ್ರ ಸಿಕ್ಕಿದ ಮೇಲೆ ಕಾಂಗ್ರೇಸ್ ರಾಜಕೀಯ ಪಕ್ಷವಾಗಿ ಉಪಯೋಗಮಾಡಬೇಡಿ ಎಂದು ಹೇಳಿದರೂ ಅದನ್ನೇ ರಾಜಕೀಯ ಪಕ್ಷವಾಗಿ ಮಾಡಿಕೊಂಡು […]

ವಿಧಾನಪರಿಷತ್ತು ಚುನಾವಣೆ:ವಿಜಯಪುರದ ಕುಟುಂಬ ರಾಜಕಾರಣಕ್ಕೆ ಮೊಳೆ ಹೊಡೆಯುವುದು ಅನಿವಾರ್ಯ!

ದುಡ್ಡಿನಿಂದ ಎಲ್ಲವನ್ನು ಖರೀದಿ ಮಾಡಬಲ್ಲೆ ಎಂಬ ಮನೋಭಾವ ಬಂದರೇ ಪ್ರಜಾಪ್ರಭುತ್ವಕ್ಕೆ ಬೆಲೆನೇ ಇಲ್ಲ. ಪಕ್ಷಕ್ಕಾಗಿ ದುಡಿದವರು , ಹಿರಿತನ,ವಿಧಾನ ಪರಿಷತ್ತು ಪ್ರವೇಶ ಮಾಡಿ ಅದಕ್ಕೊಂದು ಗೌರವ ಕೊಡುವ ಕೆಲಸ ಮಾಡಬೇಕು ಎನ್ನುವ ಮನಸ್ಥಿತಿ ಇದ್ದಿದ್ದರೇ ಸ್ವತಃ ಕುಟುಂಬದವರನ್ನು ರಾಜಕಾರಣಕ್ಕೆ ತರುತ್ತಿರಲಿಲ್ಲ. ವಿಜಯಪುರದ ವಿಧಾನಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿಯಿಂದ ಪೂಜಾರ ಅವರಿಗೆ ಟಿಕೆಟ್ ಕೊಟ್ಟಾಗಲೇ ಬಿಜೆಪಿ ಗೆದ್ದಿದೆ. ಕಾರಣ ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದವರು. ಕಾಂಗ್ರೇಸ್ ಪಕ್ಷವು ಎಸ್ ಆರ್ […]

ಸಿಂದಗಿ: ಅನುಕಂಪದಿಂದ ಕೈಬಿಟ್ಟ ಕ್ಷೇತ್ರ ಮತ್ತೆ ಬಿಜೆಪಿ ತೆಕ್ಕೆಗೆ! ?

ಒಂದು ಕಡೆ ಸರ್ಕಾರ ಮತ್ತೊಂದು ಕಡೆ ವಿರೋಧ ಪಕ್ಷ ಕ್ಷೇತ್ರದಲ್ಲೇ ಮುಖಾಂ ಹೂಡಿ ಗೆಲ್ಲಲ್ಲಿಕ್ಕೆ ಎಲ್ಲ ಸರ್ಕಸ್ ಜಾರಿಯಲ್ಲಿ ಇವೆ. ಉಸ್ತುವಾರಿಗಳಾದ ಸೋಮಣ್ಣ,ಗೋವಿಂದ ಕಾರಜೋಳ್,ಕೆ ಶಿವರಾಂ, ಮಹೇಶ್, ಸಿ ಸಿ ಪಾಟೀಲ್, ಸವದಿ , ಬಸವನಗೌಡ ಪಾಟೀಲ್,ನಡಹಳ್ಳಿ ,ಬೈರತಿ ಬಸವರಾಜ್, ಈಶ್ವರೇಪ್ಪ, ಎಂಟಿಬಿ ನಾಗರಾಜ್, ವಿಜುಗೌಡ , ಜೊಲ್ಲೆ ಹೀಗೆ ಅನೇಕ ಘಟಾನುಘಟಿ ನಾಯಕರು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಎಂ ಬಿ ಪಾಟೀಲ್ , […]

ಸಿಂದಗಿಯ ಗದ್ದುಗೆಯ ಗುದ್ದಾಟ!

ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಉಪಚುನಾವಣೆಯ ಹಣಾಹಣಿಯಲ್ಲಿ ಗೆಲ್ಲುವ ಕುದರೆ ಯಾವದು? ಇಲ್ಲಿ ಪಕ್ಷಗಳ ಬಲಾಬಲ ನೋಡಿದರೆ ಕಳೆದ ಬಾರಿ ಸ್ವಲ್ಪ ಮತಗಳ ಅಂತರದಿಂದ ಗೆದ್ದಿದ್ದ ಮನಗೂಳಿ ಮುತ್ಯಾ ಜೆಡಿಎಸ್ ಪಕ್ಷದವರಾಗಿದ್ದವರು. ಸತತವಾಗಿ ಎರಡು ಬಾರಿ ಆಯ್ಕೆಯಾಗಿದ್ದ ರಮೇಶ ಭೂಸನೂರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿದ್ದರು. ಚುನಾವಣೆಕ್ಕಿಂತ ಮುಂಚೆ ಗೆಲ್ಲುವ ಕುದರೆ ಎಂದೇ ಖ್ಯಾತಿ ಪಡೆದಿದ್ದ ಭೂಸನೂರ ಯಾವಾಗಲೂ ಜನರ ಮಧ್ಯೆ ಇರುವ ವ್ಯಕ್ತಿ! ಜನರ ಶಾಸಕ […]