By Bhimashankar Teli ಪ್ರಜಾಪ್ರಭುತ್ವದಲ್ಲಿ ಸಂವಿಧಾನಿಕ ಸ್ಥಾನಗಳು ಆಯ್ಕೆ ಮಾಡದೆ ಹಾಗೆ ಉಳಿಸಿಕೊಳ್ಳುವುದು ಕಷ್ಟ! ಅದು ಎಲ್ಲರಿಗೂ ತಿಳಿದ ಸತ್ಯ. ಅದನ್ನು ಪ್ರಜ್ಞಾವಂತ ಮತದಾರ ಪ್ರಭುಗಳು ಒಪ್ಪುತ್ತಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸ್ಥಳೀಯ ಚುನಾವಣೆ ನಡೆಸುವುದು ಯಾರಿಗೂ ಬೇಕಿಲ್ಲಾ? ಕಾರಣ ಕರೋನ ಜನರ ಜೀವವನ್ನೇ ತಗೆದುಕೊಳ್ಳುತ್ತಿದೆ. ಅದಕ್ಕಾಗಿ ಚುನಾವಣೆಯನ್ನು ಮುಂದಕ್ಕೆ ಹಾಕಿದರೆ ಕರೋನವನ್ನು ತಡೆಗಟ್ಟಬಹುದು. ಎಷ್ಟು ದಿವಸ ಮುಂದಕ್ಕೆ ಹಾಕಬಹುದು? ಇದಕ್ಕೆ ಉತ್ತರ ಇಲ್ಲ. ಕರೋನ ನಿಲ್ಲುವ […]
ರಾಜ್ಯದಲ್ಲಿ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಗೆ ವೇದಿಕೆ ಸಜ್ಜಾಗಿದ್ದು. ಮೂರೂ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಮೊಟ್ಟ ಮೊದಲಿಗೆ ಜೆಡಿಎಸ್ ನಂತರ ಕಾಂಗ್ರೇಸ್ ಕೊನೆಗೆ ಭಾರತೀಯ ಜನತಾ ಪಕ್ಷ ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಕಾಂಗ್ರೇಸ್ ಪಕ್ಷದಿಂದ ಮಾನೆ ಮತ್ತು ಬಿಜೆಪಿಯಿಂದ ಶಿವರಾಜ್ ಸಜ್ಜನರ್ ಅಭ್ಯರ್ಥಿಗಳಾಗಿದ್ದರೆ. ಕಾಂಗ್ರೇಸ್ ಪಕ್ಷ ಮತ್ತು ಜೆಡಿಎಸ್ ಇಂದು ತಮ್ಮ ಅಭ್ಯರ್ಥಿಗಳ ನಾಮಪತ್ರಗಳನ್ನು ಸಲ್ಲಿಕೆ ಮಾಡಿದವು. ಉಪಚುನಾವಣೆ ಗೆಲ್ಲೆಲೇಬೇಕು ಎಂದು ಸ್ವತಃ ವಿರೋಧ್ […]
ಪ್ರಜಾಪ್ರಭುತ್ವದಲ್ಲಿ ಸಂವಿಧಾನಿಕ ಸ್ಥಾನಗಳು ಆಯ್ಕೆ ಮಾಡದೆ ಹಾಗೆ ಉಳಿಸಿಕೊಳ್ಳುವುದು ಕಷ್ಟ! ಅದು ಎಲ್ಲರಿಗೂ ತಿಳಿದ ಸತ್ಯ. ಅದನ್ನು ಪ್ರಜ್ಞಾವಂತ ಮತದಾರ ಪ್ರಭುಗಳು ಒಪ್ಪುತ್ತಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸ್ಥಳೀಯ ಚುನಾವಣೆ ನಡೆಸುವುದು ಯಾರಿಗೂ ಬೇಕಿಲ್ಲಾ? ಕಾರಣ ಕರೋನ ಜನರ ಜೀವವನ್ನೇ ತಗೆದುಕೊಳ್ಳುತ್ತಿದೆ. ಅದಕ್ಕಾಗಿ ಚುನಾವಣೆಯನ್ನು ಮುಂದಕ್ಕೆ ಹಾಕಿದರೆ ಕರೋನವನ್ನು ತಡೆಗಟ್ಟಬಹುದು. ಎಷ್ಟು ದಿವಸ ಮುಂದಕ್ಕೆ ಹಾಕಬಹುದು? ಇದಕ್ಕೆ ಉತ್ತರ ಇಲ್ಲ. ಕರೋನ ನಿಲ್ಲುವ ಹಾಗೆ ಕಾಣುತ್ತಿಲ್ಲ. ಇದರ […]