Tag: Indi

ನುಡಿದಂತೆ ನಡೆದ ಜನರ ಹೆಮ್ಮೆಯ ಪ್ರತಿನಿಧಿ!

By ವಿನೋದ ಶಾಹಾಪೂರ(ಹಡಲಸಂಗ) ಇಂಡಿ ತಾಲೂಕಿನ ಹೆಮ್ಮೆ “ ಶ್ರೀ ಯಶವಂತರಾಯಗೌಡ ವ್ಹಿ ಪಾಟೀಲ” ಅವರು ಮೇ 2023 ರ ಚುಣಾವಣೆ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ನೀಡಿದ ಅತೀ ಮೂರು ಮುಖ್ಯ ಭರವಸೆಗಳಲ್ಲಿ. ಎರಡು ಭರವಸೆಗಳನ್ನು ಈಡೇರಿಸುವತ್ತ ದಿಟ್ಟ ಹಾಗೂ ಪ್ರಾಮಾಣಿಕಹೆಜ್ಜೆಗಳನ್ನಿರಿಸಿದ್ದಾರೆ. ಅವರು ನೀಡಿರುವ ಮೊದಲನೇಯ ಭರವಸೆ ಇಂಡಿಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವುದು. ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟು ಮತ್ತೋಮ್ಮೆಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು, ಸರಕಾರಕ್ಕೆಒತ್ತಾಯಿಸಿದ್ದಾರೆ. […]

ರಾಜ್ಯದಲ್ಲೇ ನಿಂಬೆ ಬೆಳೆಯುದರಲ್ಲಿ ವಿಜಯಪುರ ಪ್ರಥಮ! ವಿಜಯಪುರದ ರೈತರ ನಿಂಬೆ ಹಣ್ಣಿನ ಹಕ್ಕಿಕಥೆ ಏನೈತಿ ಗೊತ್ತಾ?

“ಏ ಮಾವ ನಿಂದು ಹೊಲ ಎಷ್ಟಿದೆ ಎಂದು ಕೇಳಿದರೆ. ಮಾವ ಹೇಳ್ತಾನ ಕೆರೆಕಡೆ ೨೫ ಎಕ್ರೆ , ಮಡ್ಡಿಕಡೆ ೧೦ ಎಕ್ರೆ ಭೂಮಿ ಇದೆ ಆದರೆ ಸಾಲ ಹಾಕಿಕೊಳ್ಳಬೇಕು ಜಾಮೀನು ಬೇಕು ಅಂತ ಮನ್ಯಾಗ ಬಂದು ಕುಂತಾನ! ” ಈ ಕಡೆ ತಂದೆ ನಿಂಬೆಕಾಯಿ ತಗೆದುಕೊಂಡು ಪಕ್ಕದ ಎಂಪಿಎಂಸಿ ಗೆ ಹೋಗಿದ್ದರು. ಇವಾಗ ಬಿಡಿ ಕೃಷಿ ನೀತಿ ಬದಲಾವಣೆಯಿಂದ ಪಕ್ಕದಲ್ಲೇ ಮಾರುಕಟ್ಟೆ ಆಗಿದೆ. ಎಷ್ಟು ಡಾಗ್ ತಗೆದುಕೊಂಡು […]