ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಉಪಚುನಾವಣೆಯ ಹಣಾಹಣಿಯಲ್ಲಿ ಗೆಲ್ಲುವ ಕುದರೆ ಯಾವದು? ಇಲ್ಲಿ ಪಕ್ಷಗಳ ಬಲಾಬಲ ನೋಡಿದರೆ ಕಳೆದ ಬಾರಿ ಸ್ವಲ್ಪ ಮತಗಳ ಅಂತರದಿಂದ ಗೆದ್ದಿದ್ದ ಮನಗೂಳಿ ಮುತ್ಯಾ ಜೆಡಿಎಸ್ ಪಕ್ಷದವರಾಗಿದ್ದವರು. ಸತತವಾಗಿ ಎರಡು ಬಾರಿ ಆಯ್ಕೆಯಾಗಿದ್ದ ರಮೇಶ ಭೂಸನೂರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿದ್ದರು. ಚುನಾವಣೆಕ್ಕಿಂತ ಮುಂಚೆ ಗೆಲ್ಲುವ ಕುದರೆ ಎಂದೇ ಖ್ಯಾತಿ ಪಡೆದಿದ್ದ ಭೂಸನೂರ ಯಾವಾಗಲೂ ಜನರ ಮಧ್ಯೆ ಇರುವ ವ್ಯಕ್ತಿ! ಜನರ ಶಾಸಕ […]
ಭಾರತವನ್ನು ಹೆಚ್ಚು ಆಳಿದ ಪಕ್ಷವು ದಯನೀಯ ಸ್ಥಿತಿಗೆ ತಲುಪಿತ್ತು. ಕೋಟಿ ಕೋಟಿ ಹಗರಣಗಳು ಹೋಗಿ ಲಕ್ಷ ಕೋಟಿ ಹಗರಣಗಳು ಹೊರಗೆ ಬಂದಾಗ ದೇಶದ ಜನ ರೋಸಿ ಹೋಗಿದ್ದರು. ಇಂತಹ ಸಂದರ್ಭದಲ್ಲಿ ದೇಶಕ್ಕೆ ಒಬ್ಬ ಅಭಿವೃದ್ಧಿ ಹರಿಕಾರ,ರಾಷ್ಟ್ರೀಯವಾದಿ ಮತ್ತು ವಿಶೇಷವಾಗಿ ಪ್ರಾಮಾಣಿಕನ ಅವಶ್ಯಕೆತೆ ಇತ್ತು.ನರೇಂದ್ರ ಮೋದಿ ಎಂಬ ಹೆಸರು ಇಡೀ ದೇಶ ಮೋದಿ ಮೋದಿ ಎಂದು ಕರೆಯುವ ಮೊದಲು ಅವರು ಮಾಡಿದ್ದು ಸತತ ೧೨ ವರ್ಷಗಳ ಕಾಲ ಗುಜರಾತ […]
https://pagead2.googlesyndication.com/pagead/js/adsbygoogle.js ೨೪/೭ ಸುದ್ದಿ ವಾಹಿನಿಗಳು ರಾಜ್ಯದಲ್ಲಿ ಹತ್ತಿದ ನಾಯಕತ್ವ ಬದಲಾವಣೆ ಬೆಂಕಿ ಹೇಗೆ ಕವರ್ ಮಾಡಿ ತೋರಿಸಿದರೆಂದರೆ ಮಾನ್ಯ ಶ್ರೀ ಅರುಣ್ ಸಿಂಗ್ ದೆಹಲಿಯ ತಮ್ಮ ಮನೆಯಿಂದ ಹೊರಡುವ ಸಮಯದಿಂದ ಕುಮಾರ ಕೃಪಾ ಅತಿಥಿ ಗೃಹ ಸೇರುವ ತನಕ ಮಸ್ತಾಗಿ ತೋರಿಸಿದರು! ನಿಖರವಾಗಿ ಹೇಳಬೇಕಂದರೆ ಇದೊಂದು ಕ್ರಿಕೆಟ್ ಕಾಮೆಂಟರಿ ತರಹ ಇತ್ತು. ರಾಜ್ಯದಲ್ಲಿ ಕರೋನ ನಷ್ಟ ಸಾಕಷ್ಟು ಇದ್ದರೂ ಕೆಲವರಿಗೆ ಇನ್ನುಳಿದ ಬಿಜೆಪಿಯ ಸರ್ಕಾರದಲ್ಲಿ ಮಂತ್ರಿನೋ ,ಮುಖ್ಯಮಂತ್ರಿನೋ […]
ಭಾರತವನ್ನು ಹೆಚ್ಚು ಆಳಿದ ಪಕ್ಷವು ದಯನೀಯ ಸ್ಥಿತಿಗೆ ತಲುಪಿತ್ತು. ಕೋಟಿ ಕೋಟಿ ಹಗರಣಗಳು ಹೋಗಿ ಲಕ್ಷ ಕೋಟಿ ಹಗರಣಗಳು ಹೊರಗೆ ಬಂದಾಗ ದೇಶದ ಜನ ರೋಸಿ ಹೋಗಿದ್ದರು. ಇಂತಹ ಸಂದರ್ಭದಲ್ಲಿ ದೇಶಕ್ಕೆ ಒಬ್ಬ ಅಭಿವೃದ್ಧಿ ಹರಿಕಾರ,ರಾಷ್ಟ್ರೀಯವಾದಿ ಮತ್ತು ವಿಶೇಷವಾಗಿ ಪ್ರಾಮಾಣಿಕನ ಅವಶ್ಯಕೆತೆ ಇತ್ತು.ನರೇಂದ್ರ ಮೋದಿ ಎಂಬ ಹೆಸರು ಇಡೀ ದೇಶ ಮೋದಿ ಮೋದಿ ಎಂದು ಕರೆಯುವ ಮೊದಲು ಅವರು ಮಾಡಿದ್ದು ಸತತ ೧೨ ವರ್ಷಗಳ ಕಾಲ ಗುಜರಾತ […]
ಪಕ್ಷ ನಿಷ್ಠೆ ಮಾತೇಕೆ ಬಂತು. … ಬಂದೂಕು ಅವರ ಹೆಗಲ ಮೇಲಿದ್ದರೆ ಟ್ರಿಗರ್ ಅವರ ಕೈಯಲ್ಲಿ , . ಯಾರು ಸೂತ್ರಧಾರ ? ೨೦೧೮ರಲ್ಲೇ ಜಗ್ಗಿ ಜಗ್ಗಿ ಅಳೆದುತೂಗಿ ಟಿಕೆಟ್ ಕೊಟ್ಟ ಕಾರಣದಿಂದಲೇ ೧೦೫ ಕ್ಕೆ ನಿಂತದ್ದು. ಹೇಗೆ ೨೦೧೯ ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣವಾಗಿ ನಾಯಕನ ಹೆಗಲಿಗೆ ಜವಾಬ್ದಾರಿ ಹಾಕಿ ಉತ್ತಮ ಫಲಿತಾಂಶ ಕೊಟ್ಟಿತ್ತು. ಅದೇ ಕೆಲಸ ೨೦೧೮ ರಲ್ಲೇ ವಿಧಾನಸಭೆ ಸಮಯದಲ್ಲಿ ಸುಮ್ನೆ ಕುಳಿತಿದ್ದರೇ ೧೩೦ […]