ಜನವರಿ ೨೨ಕ್ಕೆ ಅಯೋಧ್ಯಯಲ್ಲಿ ರಾಮಮಂದಿರ ಲೋಕಾರ್ಪಣೆಗೊಳ್ಳುತ್ತಿರುವ ಸಮಯದಲ್ಲಿ, ಸ್ವತಃ ಅಡ್ವಾಣಿಯವರು ಹೇಳಿದ ಮಾತು! “ಮರ್ಯಾದಾ ಪುರೋಷತ್ತಮ ಶ್ರೀರಾಮಚಂದ್ರ ತನ್ನ ಮಂದಿರವನ್ನು ನಿರ್ಮಿಸಿಕೊಳ್ಳಲು , ರಾಮಭಕ್ತನಾದ ನರೇಂದ್ರ ಮೋದಿಯವರನ್ನು ಭೂಮಿಗೆ ಕರೆಯಿಸಿಕೊಂಡಿದ್ದಾರೆ” ದೇಶಕ್ಕೆ ಸ್ವಾತಂತ್ರ್ಯ ೧೯೪೭ ರಲ್ಲಿ ಸಿಕ್ಕಿತಾದರೂ ಆದರೆ ನಿಜವಾಗಿ ದೇಶ ಪ್ರಜಾಪ್ರಭುತ್ವದಿಂದ ತುಂಬಾನೇ ದೂರ ಉಳಿದಿತ್ತು. ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಬಹಳ ಜನರ ಬಲಿದಾನ ಇತ್ತು. ಕಾಂಗ್ರೆಸ್ ಎಂಬ ಸಂಘಟನೆ ದೇಶಕ್ಕೆ ಸ್ವಾತಂತ್ರ್ಯಕ್ಕಾಗಿ ಇದ್ದ ಸಂಘಟನೆ […]
ಬದಲಾವಣೆಯ ಪರ್ವ! ಸುಮಾರು ೯೨ ವರ್ಷಗಳ ಹಿಂದೆ ನಮ್ಮನ್ನು ಆಳಿದ ಬ್ರಿಟಿಷರು ಕಟ್ಟಿದ ಸಂಸತ್ತು. ೧೯೩೦ರಲ್ಲಿ ಬ್ರಿಟಿಷರು ಎಂದರೆ ಎಡ್ನವಿನ್ ಲುಟೆನ್ಸ್ ಮತ್ತು ಹರ್ಬರ್ಟ್ ಬೇಕರ್ ಇಬ್ಬರು ವಾಷಿಂಗ್ಟನ್ ಕ್ಯಾಪಿಟಲ್ ಕಾಂಪ್ಲೆಕ್ಸ್ ಮತ್ತು ಪ್ಯಾರಿಸ್ ಚಾಂಪ್ಸ್ ಎಲಿಸೀಸ್ ಅಂದ ಚಂದವನ್ನು ನೋಡಿ ಕಟ್ಟಿದ ಕಟ್ಟಡ. 1947 ರಲ್ಲಿ ಭಾರತದ ಸ್ವಾತಂತ್ರ್ಯದ ನಂತರ, ಅನೇಕ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳನ್ನು ನಿರ್ಮಿಸಲು ಕೆಲವು ಕೊಳಕು ಮತ್ತು ಅವ್ಯವಸ್ಥೆಯ ನಿರ್ಮಾಣವನ್ನು […]
By Bhimashankar Teli ಬದಲಾವಣೆಯ ಪರ್ವ! ಸುಮಾರು ೯೨ ವರ್ಷಗಳ ಹಿಂದೆ ನಮ್ಮನ್ನು ಆಳಿದ ಬ್ರಿಟಿಷರು ಕಟ್ಟಿದ ಸಂಸತ್ತು. ೧೯೩೦ರಲ್ಲಿ ಬ್ರಿಟಿಷರು ಎಂದರೆ ಎಡ್ನವಿನ್ ಲುಟೆನ್ಸ್ ಮತ್ತು ಹರ್ಬರ್ಟ್ ಬೇಕರ್ ಇಬ್ಬರು ವಾಷಿಂಗ್ಟನ್ ಕ್ಯಾಪಿಟಲ್ ಕಾಂಪ್ಲೆಕ್ಸ್ ಮತ್ತು ಪ್ಯಾರಿಸ್ ಚಾಂಪ್ಸ್ ಎಲಿಸೀಸ್ ಅಂದ ಚಂದವನ್ನು ನೋಡಿ ಕಟ್ಟಿದ ಕಟ್ಟಡ. 1947 ರಲ್ಲಿ ಭಾರತದ ಸ್ವಾತಂತ್ರ್ಯದ ನಂತರ, ಅನೇಕ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳನ್ನು ನಿರ್ಮಿಸಲು ಕೆಲವು ಕೊಳಕು […]
ದೇಶದ ಜನರು ಸತತವಾಗಿ ಎರಡು ಬಾರಿ ಲೋಕಸಭೆಗೆ ಒಂದೇ ಪಕ್ಷಕ್ಕೆ ಉದೋ ಎಂದು ವಿಶ್ವಮಟ್ಟದ ನಾಯಕನನ್ನು ತಮ್ಮ ದೇಶದ ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪ್ರಧಾನಮಂತ್ರಿ ಹೇಳುವ ಒಂದೊಂದು ಮಾತು ದೇಶದ ಜನರಿಗೆ ಕೊಡುವ ಸಂದೇಶ ಎಂದರೆ ತಪ್ಪಾಗಲಾರದು. ಇತ್ತೀಚಿಕೆ ಮೋದಿಯವರು ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು ಎಂದು ಹೇಳಿಕೆ ಕೊಟ್ಟಿದ್ದರು. ಇದನ್ನು ಹೇಗೆ ವ್ಯಾಖ್ಯಾನಿಸಬಹುದು? ಕುಟುಂಬ ರಾಜಕಾರಣ ಎಂದರೆ ರಾಜಕೀಯ ಹಿನ್ನೆಲೆಯಲ್ಲಿ ಹುಟ್ಟಿಬಂದ ಕುಡಿಗಳಿಗೆ ರಾಜಕೀಯದಿಂದ ಹೊರಗಿಡಬೇಕಾ? […]
ಒಂದು ಕಾಲದಲ್ಲಿ ಜಮ್ಮು ಕಾಶ್ಮೀರದಲ್ಲಿ ಕಾಲಿಡುವುದು ಕಷ್ಟದ ಸಮಯದಲ್ಲಿ ಅಲ್ಲಿಗೆ ಹೋಗಿ ಗುಂಡು ಹೊಡದಂಗೆ ಭಾಷಣ ಮಾಡುವುದು ಗುಂಡಿಗೆ ಇದ್ದವರಿಗೆ ಸಾಧ್ಯ . ೧೯೯೧ ರ ಹಳೆಯ ದೃಶ್ಯ ಆದರೆ ಮೋದಿಯವರ ಭಾಷಣದ ಪ್ರಖರತೆಗೆ ಒಂದು ಸಲಾಂ!
ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರ್ ಆಗಲು ನಮ್ಮ ಪ್ರಯಾಣದಲ್ಲಿ ಒಂದು ವಿಶೇಷ ದಿನ. ಅರ್ಜುನ್ ಮುಖ್ಯ ಬ್ಯಾಟಲ್ ಟ್ಯಾಂಕ್ (ಎಂಕೆ -1 ಎ) ಅನ್ನು ಸೈನ್ಯಕ್ಕೆ ಹಸ್ತಾಂತರಿಸಲಾಯಿತು. ತಮಿಳುನಾಡಿನಲ್ಲಿ ಮಾಡಿದ ಟ್ಯಾಂಕ್ ನಮ್ಮ ಗಡಿಗಳನ್ನು ರಕ್ಷಿಸುತ್ತದೆ. ಇದು ಭಾರತ್ನ ಏಕ್ತ ದರ್ಶನದ ಒಂದು ನೋಟ.