Tag: ramamandira

ಸೋಮನಾಥ ಟು ಅಯೋಧ್ಯಾ ಯಾತ್ರೆಯ ಸೂತ್ರಧಾರನ ಕೆಲಸ ಹೇಗಿತ್ತು.

ಜನವರಿ ೨೨ಕ್ಕೆ ಅಯೋಧ್ಯಯಲ್ಲಿ ರಾಮಮಂದಿರ ಲೋಕಾರ್ಪಣೆಗೊಳ್ಳುತ್ತಿರುವ ಸಮಯದಲ್ಲಿ, ಸ್ವತಃ ಅಡ್ವಾಣಿಯವರು ಹೇಳಿದ ಮಾತು! “ಮರ್ಯಾದಾ ಪುರೋಷತ್ತಮ ಶ್ರೀರಾಮಚಂದ್ರ ತನ್ನ ಮಂದಿರವನ್ನು ನಿರ್ಮಿಸಿಕೊಳ್ಳಲು , ರಾಮಭಕ್ತನಾದ ನರೇಂದ್ರ ಮೋದಿಯವರನ್ನು ಭೂಮಿಗೆ ಕರೆಯಿಸಿಕೊಂಡಿದ್ದಾರೆ” ದೇಶಕ್ಕೆ ಸ್ವಾತಂತ್ರ್ಯ ೧೯೪೭ ರಲ್ಲಿ ಸಿಕ್ಕಿತಾದರೂ ಆದರೆ ನಿಜವಾಗಿ ದೇಶ ಪ್ರಜಾಪ್ರಭುತ್ವದಿಂದ ತುಂಬಾನೇ ದೂರ ಉಳಿದಿತ್ತು. ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಬಹಳ ಜನರ ಬಲಿದಾನ ಇತ್ತು. ಕಾಂಗ್ರೆಸ್ ಎಂಬ ಸಂಘಟನೆ ದೇಶಕ್ಕೆ ಸ್ವಾತಂತ್ರ್ಯಕ್ಕಾಗಿ ಇದ್ದ ಸಂಘಟನೆ […]