Tag: Ramesh Jarakiholi cd

ಡಿಕೆ ಹೇಳಿದ್ದು ಇದು ರಾಜಕೀಯ .. ಎಚ್ಚರ ತಪ್ಪಬಾರದು ಅಂದಿದ್ದೇಕೆ? ಬಂಗಾಳದ ದೀದಿ ಗೂಗ್ಲಿ!

ಸಂಕಿಪ್ತ ವಿವರಣೆ : ಖುರ್ಚಿಗಾಗಿ ಕಾದಾಟ! ನೈತಿಕತೆಗೆ ಜಾಗವೇ ಇಲ್ಲ. ಜಗನ್ ತೆಗೆದುಕೊಂಡ ರಾಜಕೀಯ ದಾಳಗಳಿಂದಲೇ ಖುರ್ಚಿ ಪಡೆದಿದ್ದು. ಇಂದು ಬಂಗಾಳದ ದೀದಿ ತುಳಿಯುತ್ತಿರುವುದು ಅದೇ ಹಾದಿ. ಸಿಡಿ ಶೂರ ಗೆದ್ದು, ಎಚ್ಚರ ತಪ್ಪಿ ಸೋತು ಮತ್ತೆ ಸಿಡಿಗೆ ಹೋದ ಮರ್ಯಾದೆಯನ್ನು ಮರಳಿ ಪಡೆದು ಗೆಲ್ಲುವ ತವಕ. Is it possible? ವಿವರಣೆ: ೧೦೦% ನಿಜ. ಏನು? ಇಂದು ನಡೆಯುತ್ತಿರುವುದು ಮತ್ತು ಹಿಂದೆ ಆಗಿದ್ದು ಎಲ್ಲವೂ ರಾಜಕೀಯ. […]