ರಾಷ್ಟ್ರೀಯ ಸ್ವಯಂ ಸೇವಕ ಸಂಘ. ರಾಷ್ಟ್ರೀಯತೆಯನ್ನು ಜಾಗೃತಗೊಳಿಸುವ ಶಾಲೆ!
ದೇಶದ ಸಂಸ್ಕೃತಿ ಬಗ್ಗೆ ತಿಳಿಸುವ ಏಕೈಕ ಸಂಘ! ಇವರೆಲ್ಲ ಶಿಸ್ತಿನ ಸೇವಕರು. ಸಂಘದ ವಿಸ್ತಾರ ಮತ್ತು ಅದರ ಕೆಲಸ ಊಹೆಗೂ ನಿಲುಕಲಾರದು. ನಾನು ಬರೆದದ್ದು ಅತಿ ಸ್ವಲ್ಪ. ಮತ್ತೊಮ್ಮೆ ಇನ್ನೊಂದು ಸರಣಿ ಮೂಲಕ ಬರುತ್ತೇನೆ. ಸ್ವಾಮಿ ವಿವೇಕಾನಂದರು ೧೮೮೩ರಲ್ಲಿ ಚಿಕಾಗೋ ಸಮ್ಮೇಳನದಲ್ಲಿ ಅಮೇರಿಕಾದ ಅಣ್ಣ ತಮ್ಮಂದಿಯರೇ, ಅಕ್ಕ ತಂಗಿಯರೇ ಎಂದು ಹೇಳಿದ ಮಾತುಗಳೇ ಹೆಚ್ಚಿನ ಜನರಿಗೆ ನೆನೆಪಿದೆ ಆದರೆ ಅಂದು ನಿಜವಾಗಿ ಏನೆಲ್ಲ ನಡೆಯಿತು ಎಂದು ಸಂಪೂರ್ಣ […]
