ಒಬ್ಬರು ನಾ ಬಂದ್ರೆ ನಂದೇ ಹವಾ, ಇನ್ನೊಬ್ಬರು ಇದು ಸ್ವಂತ ಬ್ರಾಂಡ್ ಕಣೋ ಹೀಗೆ ಕನ್ನಡಿಗರಿಂದ ಬೆಳೆದ ನಾಯಕರೆಲ್ಲರೂ ಕೌಂಟರ್ ಡೈಲಾಗ್ ಹೊಡೆಯುತ್ತ ಅಭಿಮಾನಿಗಳನ್ನು ರಂಜಿಸುತ್ತಾ ದುಡ್ಡನ್ನು ಮಾಡುವುದು ನಾವೆಲ್ಲಾ ನೋಡಿದ್ದೇವೆ. ದುಡ್ಡು ಮಾಡುತ್ತಾ ಅನೇಕ ಸಂದೇಶಗಳನ್ನು , ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಅಭಿಮಾನಿಗಳ ಋಣವನ್ನು ತೀರಿಸುವ ಸಣ್ಣ ಪ್ರಯತ್ನ ನಿರಂತರವಾಗಿ ಮಾಡುತ್ತಾರೆ. ಹಾಗಂದ ಮಾತ್ರಕ್ಕೆ ಇವರೆಲ್ಲ ದೇವರುಗಳಲ್ಲ. ಆದರೆ ಇವರ ಬಗ್ಗೆ ಒಂದು ಹೆಮ್ಮಯ […]
ಸುಬ್ಬಯ್ಯ ನಾಯ್ಡು ನಾಯಕತ್ವದಲ್ಲಿ ೧೯೩೪ರಲ್ಲಿ ಸತಿ ಸುಲೋಚನಾ ಚಿತ್ರದಿಂದ ಪ್ರಾರಂಭವಾದ ಕನ್ನಡ ಚಿತ್ರೋದ್ಯೋಮ ಇಂದು ಹೊಳೆಯುತ್ತಿದೆಯಾ? ಶಾರ್ಟ್ ಆಗಿ ಕೇಳಿದರೇ ಖಂಡಿತ ಹೊಳೆಯುತ್ತಿದೆ, ಡೀಟೇಲ್ ಆಗಿ ಕೇಳಿದರೆ ಇವತ್ತು ಅಲ್ಲ ಮೊದಲಿನಿಂದಲೂ ಹೊಳೆಯುತ್ತಿತ್ತು. ವಜ್ರ ಬೂದಿ ಮುಚ್ಚಿ ಒಳಗಡೆ ಇದ್ದಾಗ ಅದರ ಹೊಳೆಪು ಕಾಣುವದಿಲ್ಲ. ಮೇಲಿನ ಬೂದಿ ಹೋದಾಗ ಮತ್ತೆ ಖಂಡಿತ ವಜ್ರ ಹೊಳೆಯುತ್ತೆ. ಹಾಗೆ ನಮ್ಮ ಸ್ಯಾಂಡಲ್ ವುಡ್ ವಜ್ರ ಇದ್ದ ಹಾಗೆ ಅದರ ಹೊಳಪು […]
By Bhimashankar Teli ಸೌತ್ ಇಂಡಿಯನ್ ಫಿಲಂ ಚೇಂಬರ್ ಅವರ ಪ್ರಕಾರ ೨೧% ಪ್ರೇಕ್ಷಕರು ಆಂದ್ರಪ್ರದೇಶದಲ್ಲಿ , ೧೭-೧೮% ತಮಿಳು ಜನ ನೋಡಿದರೆ ಕರ್ನಾಟಕದಲ್ಲಿ ಕೇವಲ ೭% ಜನ ಮಾತ್ರ ಕನ್ನಡದ ಸಿನಿಮಾಗಳನ್ನು ನೋಡುತ್ತಾರೆ. ಇವಾಗ ಊಹಿಸಿ ಕನ್ನಡದ ನಿರ್ಮಾಕಪರ ಗುಂಡಿಗೆ ಎಂತಹದ್ದು! ಕೇವಲ ೫೦-೬೦ ಲಕ್ಷ ಜನರು ಮಾತ್ರ ಸಿನಿಮಾ ಮಂದಿರಕ್ಕೆ ಬಂದು ಸಿನಿಮಾ ನೋಡುತ್ತಾರೆ. ಇಲ್ಲೇ ಗಮನಿಸಿ ಹೆಚ್ಚು ಬಜೆಟ್ ಹಾಕಿ ಮೂವಿ ಮಾಡುವ […]