ಸರ್ವಪಲ್ಲಿ ರಾಧಾಕೃಷ್ಣರ ಶಿಕ್ಷಕರ ದಿನಾಚರಣೆ !
ಗುರುವಿಂದ ಬಂದುಗಳು ಗುರುವಿಂದ ಪರದೈವಗುರುವಿಂದಲಾದುದು ಪುಣ್ಯ ಲೋಕಕ್ಕೆ ,ಗುರುವಿಂದ ಮುಕ್ತಿ ಸರ್ವಜ್ಞ ! ಗುರುವಿನ ಗುಲಾಮನಾಗುವರೆಗೆ ಮುಕ್ತಿ ಸಿಗದಣ್ಣಾ ! ದೊಡ್ಡವರು ತಮ್ಮ ಜೀವನದ ಅನುಭವಗಳಿಂದ ಆಡಿದ ಮಾತು ಎಲ್ಲ ಕಾಲಕ್ಕೂ ಸತ್ಯ! ಜಗತ್ತಿನ ಎಲ್ಲ ಸಂಶೋಧಕರ ಮತ್ತು ದೊಡ್ಡ ಸಾಧಕರ ಜೀವನ ರೂಪುಗೊಂಡಿದ್ದು ಶಿಕ್ಷರಿಂದಲೇ ಅನ್ನೋದು ಸತ್ಯ. ನೇರವಾಗಿ ಗುರುಗಳ ಅಭಯದಿಂದ ಕಲಿತು ಸಾಧಕರಾಗಿದ್ದು ನೋಡಿದ್ದೇವೆ. ಹಾಗೆ ಗುರುಗಳ ಮೂರ್ತಿಯನ್ನು ಮುಂದೆ ಇಟ್ಕೊಂಡು ಅವರ ಹೇಳಿದ […]
