ಬಸವನಗೌಡ ಪಾಟೀಲ ಅವರು ಮತ್ತೊಬ್ಬ ಶತ್ರುಘ್ನ ಸಿನ್ಹಾ?
ಮೋದಿ ಸುಮಾರು ೧೨ ವರ್ಷಗಳ ಕಾಲ ಪ್ರಾಮಾಣಿಕವಾಗಿ ಗುಜರಾತ ರಾಜ್ಯದ ಸೇವೆ ಮಾಡುವದಕ್ಕಿಂತ ಮುಂಚೆ ಸಂಘದಲ್ಲಿ ಕೆಲಸ ಮಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿ ಅಡ್ವಾಣಿಗೆ ಮತ್ತು ದೆಹಲಿಯ ನಾಯಕರಿಗೆ ಹೆಗಲ ಕೊಟ್ಟು ಕೆಲಸ ಮಾಡಿ ಪಡೆದ ಅನುಭವ ಅದ್ಬುತ. ಮೋದಿಯವರು ಯಾವದೇ ರಾಜಕೀಯ ಮತ್ತು ಶ್ರೀಮಂತ ಮನೆತನದ ಹಿನ್ನಲೆ ಇರಲಿಲ್ಲ. ಆದರೂ ದೇಶಭಕ್ತಿ ಮತ್ತು ಬಸವಳಿದ ಜನರ ಸೇವೆಗೆ ಎತ್ತಿದ ಕೈ. ಇಂತಹ ಸಮಯದಲ್ಲಿ ದೊಡ್ಡ […]
