Tag: YOGI

ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವುದೇ ಸಂಘದ ಸದಸ್ಯರ ಧ್ಯೇಯ!!

ಉತ್ತರಪ್ರದೇಶದಲ್ಲಿ ಸುಪ್ರೀಂ ತೀರ್ಪಿನ ನಂತರ ಮರ್ಯಾದ ಪುರೋಷೋತ್ತಮ ಶ್ರೀ ರಾಮಚಂದ್ರ ಮಂದಿರವನ್ನು ನಿರ್ಮಾಣಮಾಡಲು ದೇಶವೇ ಕೈಜೋಡಿಸಿ ಕೆಲಸ ಮಾಡುತ್ತಿರುವಾಗ ಮಾಜಿ ಒಬ್ಬರು ವಿವಾದಿತ ಸ್ಥಳದಲ್ಲಿ ರಾಮಮಂದಿರ ಕಟ್ಟಲಿಕ್ಕೆ ದುಡ್ಡು ಕೊಡುವುದಿಲ್ಲ ಎಂದು ಘಂಟಾಘೋಷವಾಗಿ ಒಬ್ಬ ವಕೀಲರಾಗಿ ಹೇಳಿದ್ದು ಎಷ್ಟು ಸಮಂಜಸ ಅನ್ನೋದು ಅವರಿಗೆ ಬಿಡೋಣ. ಆದರೆ ಇದೊಂದು ನ್ಯಾಯಾಲಯದ ತಿರಸ್ಕಾರ(Contempt of court) ಆಗಿದೆ ಎಂದರೆ ತಪ್ಪಾಗಲಾರದು. ಹಣ ಕೊಡುವುದು ಬಿಡುವುದು ಅವರಿಗೆ ಬಿಟ್ಟಿದ್ದು. ಆದರೆ ಸುಪ್ರೀಂ […]